ಬ್ರೇಕಿಂಗ್ ನ್ಯೂಸ್
22-09-21 01:53 pm Headline Karnataka News Network ಸಿನಿಮಾ
ಮುಂಬೈ, ಸೆ.22: ದುಷ್ಕರ್ಮಿಗಳ ಗುಂಪೊಂದು ನನ್ನ ಮೇಲೆ ಆ್ಯಸಿಡ್ ದಾಳಿ ನಡೆಸಲು ಪ್ರಯತ್ನಿಸಿದರು ಎಂದು ನಟಿ ಪಾಯಲ್ ಘೋಷ್ ಹೇಳಿದ್ದಾರೆ.
ಮೆಡಿಕಲ್ ಶಾಪ್ನಿಂದ ಕೆಲವು ಮೆಡಿಷನ್ ಪಡೆದು ಕಾರ್ ಹತ್ತುವ ಸಂದರ್ಭದಲ್ಲಿ ಬೈಕ್ ಮೇಲೆ ಧಾವಿಸಿದ ಮುಸುಕುಧಾರಿಗಳ ಗುಂಪು ನನ್ನ ಮೇಲೆ ಕಬ್ಬಿಣದ ರಾಡ್ನಿಂದ ದಾಳಿ ನಡೆಸಲು ಮುಂದಾದರು. ಅವರ ಕೈಯಲ್ಲಿ ಬಾಟಲ್ವೊಂದಿತ್ತು. ಬಹುಶಃ ಅದರಲ್ಲಿ ಆ್ಯಸಿಡ್ ಇತ್ತು ಎನ್ನುವುದು ನನ್ನ ಅನುಮಾನ. ನಾನು ಅವರಿಂದ ತಪ್ಪಿಸಿಕೊಂಡು ಪಾರಾದೆ. ಈ ವೇಳೆ ನನ್ನ ಕೈಗೆ ಸ್ವಲ್ಪ ಪೆಟ್ಟಾಗಿದೆ ಎಂದು ಪಾಯಲ್ ಹೇಳಿದ್ದಾರೆ.


ನಾನು ಕಾರಿನ ಡೋರ್ ತೆಗೆಯುವಷ್ಟರಲ್ಲಿ ಮುಸುಕುಧಾರಿಗಳ ಗುಂಪು ನನ್ನತ್ತ ಧಾವಿಸಿತು. ಅಪಾಯದ ಮುನ್ಸೂಚನೆ ಅರಿತು ನಾನು ಜೋರಾಗಿ ಕೂಗಿಕೊಂಡು, ನನ್ನ ಮೇಲೆ ನಡೆಯಬಹುದಾದ ದಾಳಿಯಿಂದ ತಪ್ಪಿಸಿಕೊಂಡೆ. ಅವರು ಸ್ಥಳದಿಂದ ಓಡಿ ಹೋದೆ. ಈ ಬಗ್ಗೆ ಇಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡುತ್ತೇನೆ ಎಂದು ಘೋಷ್ ಹೇಳಿದ್ದಾರೆ.
ಇನ್ನು ಪಾಯಲ್ ಅವರು ಬಾಲಿವುಡ್ ಸಿನಿಮಾ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು. ಇದು ಹಿಂದಿ ಚಿತ್ರರಂಗದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಟಾಲಿವುಡ್ ನಟ ಜ್ಯೂ.ಎನ್ಟಿಆರ್ ಬಗ್ಗೆಯೂ ಈ ನಟಿ ಮಾತನಾಡಿದ್ದರು. ಹಾಗೂ ಚಿತ್ರರಂಗದಲ್ಲಿ ಪಕ್ಷಪಾತ ಇದೆ ಎಂದು ಆರೋಪಿಸಿದ್ದರು.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm