ಬ್ರೇಕಿಂಗ್ ನ್ಯೂಸ್
22-09-21 01:53 pm Headline Karnataka News Network ಸಿನಿಮಾ
ಮುಂಬೈ, ಸೆ.22: ದುಷ್ಕರ್ಮಿಗಳ ಗುಂಪೊಂದು ನನ್ನ ಮೇಲೆ ಆ್ಯಸಿಡ್ ದಾಳಿ ನಡೆಸಲು ಪ್ರಯತ್ನಿಸಿದರು ಎಂದು ನಟಿ ಪಾಯಲ್ ಘೋಷ್ ಹೇಳಿದ್ದಾರೆ.
ಮೆಡಿಕಲ್ ಶಾಪ್ನಿಂದ ಕೆಲವು ಮೆಡಿಷನ್ ಪಡೆದು ಕಾರ್ ಹತ್ತುವ ಸಂದರ್ಭದಲ್ಲಿ ಬೈಕ್ ಮೇಲೆ ಧಾವಿಸಿದ ಮುಸುಕುಧಾರಿಗಳ ಗುಂಪು ನನ್ನ ಮೇಲೆ ಕಬ್ಬಿಣದ ರಾಡ್ನಿಂದ ದಾಳಿ ನಡೆಸಲು ಮುಂದಾದರು. ಅವರ ಕೈಯಲ್ಲಿ ಬಾಟಲ್ವೊಂದಿತ್ತು. ಬಹುಶಃ ಅದರಲ್ಲಿ ಆ್ಯಸಿಡ್ ಇತ್ತು ಎನ್ನುವುದು ನನ್ನ ಅನುಮಾನ. ನಾನು ಅವರಿಂದ ತಪ್ಪಿಸಿಕೊಂಡು ಪಾರಾದೆ. ಈ ವೇಳೆ ನನ್ನ ಕೈಗೆ ಸ್ವಲ್ಪ ಪೆಟ್ಟಾಗಿದೆ ಎಂದು ಪಾಯಲ್ ಹೇಳಿದ್ದಾರೆ.


ನಾನು ಕಾರಿನ ಡೋರ್ ತೆಗೆಯುವಷ್ಟರಲ್ಲಿ ಮುಸುಕುಧಾರಿಗಳ ಗುಂಪು ನನ್ನತ್ತ ಧಾವಿಸಿತು. ಅಪಾಯದ ಮುನ್ಸೂಚನೆ ಅರಿತು ನಾನು ಜೋರಾಗಿ ಕೂಗಿಕೊಂಡು, ನನ್ನ ಮೇಲೆ ನಡೆಯಬಹುದಾದ ದಾಳಿಯಿಂದ ತಪ್ಪಿಸಿಕೊಂಡೆ. ಅವರು ಸ್ಥಳದಿಂದ ಓಡಿ ಹೋದೆ. ಈ ಬಗ್ಗೆ ಇಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡುತ್ತೇನೆ ಎಂದು ಘೋಷ್ ಹೇಳಿದ್ದಾರೆ.
ಇನ್ನು ಪಾಯಲ್ ಅವರು ಬಾಲಿವುಡ್ ಸಿನಿಮಾ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು. ಇದು ಹಿಂದಿ ಚಿತ್ರರಂಗದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಟಾಲಿವುಡ್ ನಟ ಜ್ಯೂ.ಎನ್ಟಿಆರ್ ಬಗ್ಗೆಯೂ ಈ ನಟಿ ಮಾತನಾಡಿದ್ದರು. ಹಾಗೂ ಚಿತ್ರರಂಗದಲ್ಲಿ ಪಕ್ಷಪಾತ ಇದೆ ಎಂದು ಆರೋಪಿಸಿದ್ದರು.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm