ಬ್ರೇಕಿಂಗ್ ನ್ಯೂಸ್
22-09-21 01:53 pm Headline Karnataka News Network ಸಿನಿಮಾ
ಮುಂಬೈ, ಸೆ.22: ದುಷ್ಕರ್ಮಿಗಳ ಗುಂಪೊಂದು ನನ್ನ ಮೇಲೆ ಆ್ಯಸಿಡ್ ದಾಳಿ ನಡೆಸಲು ಪ್ರಯತ್ನಿಸಿದರು ಎಂದು ನಟಿ ಪಾಯಲ್ ಘೋಷ್ ಹೇಳಿದ್ದಾರೆ.
ಮೆಡಿಕಲ್ ಶಾಪ್ನಿಂದ ಕೆಲವು ಮೆಡಿಷನ್ ಪಡೆದು ಕಾರ್ ಹತ್ತುವ ಸಂದರ್ಭದಲ್ಲಿ ಬೈಕ್ ಮೇಲೆ ಧಾವಿಸಿದ ಮುಸುಕುಧಾರಿಗಳ ಗುಂಪು ನನ್ನ ಮೇಲೆ ಕಬ್ಬಿಣದ ರಾಡ್ನಿಂದ ದಾಳಿ ನಡೆಸಲು ಮುಂದಾದರು. ಅವರ ಕೈಯಲ್ಲಿ ಬಾಟಲ್ವೊಂದಿತ್ತು. ಬಹುಶಃ ಅದರಲ್ಲಿ ಆ್ಯಸಿಡ್ ಇತ್ತು ಎನ್ನುವುದು ನನ್ನ ಅನುಮಾನ. ನಾನು ಅವರಿಂದ ತಪ್ಪಿಸಿಕೊಂಡು ಪಾರಾದೆ. ಈ ವೇಳೆ ನನ್ನ ಕೈಗೆ ಸ್ವಲ್ಪ ಪೆಟ್ಟಾಗಿದೆ ಎಂದು ಪಾಯಲ್ ಹೇಳಿದ್ದಾರೆ.


ನಾನು ಕಾರಿನ ಡೋರ್ ತೆಗೆಯುವಷ್ಟರಲ್ಲಿ ಮುಸುಕುಧಾರಿಗಳ ಗುಂಪು ನನ್ನತ್ತ ಧಾವಿಸಿತು. ಅಪಾಯದ ಮುನ್ಸೂಚನೆ ಅರಿತು ನಾನು ಜೋರಾಗಿ ಕೂಗಿಕೊಂಡು, ನನ್ನ ಮೇಲೆ ನಡೆಯಬಹುದಾದ ದಾಳಿಯಿಂದ ತಪ್ಪಿಸಿಕೊಂಡೆ. ಅವರು ಸ್ಥಳದಿಂದ ಓಡಿ ಹೋದೆ. ಈ ಬಗ್ಗೆ ಇಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡುತ್ತೇನೆ ಎಂದು ಘೋಷ್ ಹೇಳಿದ್ದಾರೆ.
ಇನ್ನು ಪಾಯಲ್ ಅವರು ಬಾಲಿವುಡ್ ಸಿನಿಮಾ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು. ಇದು ಹಿಂದಿ ಚಿತ್ರರಂಗದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಟಾಲಿವುಡ್ ನಟ ಜ್ಯೂ.ಎನ್ಟಿಆರ್ ಬಗ್ಗೆಯೂ ಈ ನಟಿ ಮಾತನಾಡಿದ್ದರು. ಹಾಗೂ ಚಿತ್ರರಂಗದಲ್ಲಿ ಪಕ್ಷಪಾತ ಇದೆ ಎಂದು ಆರೋಪಿಸಿದ್ದರು.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm