ಬ್ರೇಕಿಂಗ್ ನ್ಯೂಸ್
30-09-21 02:13 pm Filmbeat: Bharath Kumar K ಸಿನಿಮಾ
ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಬಾಯ್ಫ್ರೆಂಡ್ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು ದಿನಗಳಿಂದಲೂ ಇಬ್ಬರು ಒಟ್ಟಿಗೆ ಇದ್ದರು. ಆದರೆ ಇಂದು ಬೆಳಗ್ಗೆ ಬಾಯ್ಫ್ರೆಂಡ್ ತಿಂಡಿ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರಿಗೆ ನಟಿ ಸೌಜನ್ಯ ಅವರದ್ದು ಎನ್ನಲಾದ ಡೆತ್ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಾಲ್ಕು ಪುಟಗಳ ಈ ಡೆತ್ನೋಟ್ನಲ್ಲಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಡೆತ್ನೋಟ್ನಲ್ಲಿ ಏನಿದೆ? ''ನನ್ನ ಗೆಲುವಿಗೆ ಸಹಾಯ ಮಾಡಿ ಎಲ್ಲರಿಗೂ ಧನ್ಯವಾದಗಳು. ಜೀವನದಲ್ಲಿ ತುಂಬಾನೆ ಜವಬ್ದಾರಿ ಇತ್ತು. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ. ನಾನು ಮಾತು ಕೊಟ್ಟ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ಐ ಲವ್ ಯು ಪಪ್ಪ, ಅಮ್ಮ ನಾನು ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಆದರೆ ಈ ಸ್ಥಿತಿಯಲ್ಲಿ ಮನೆಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ನನಗೆ ಮುಂದೆ ಒಳ್ಳೆಯ ಭವಿಷ್ಯ ಇತ್ತು ಅನ್ನೋದು ಗೊತ್ತಿದೆ, ಆದರೂ ಪರವಾಗಿಲ್ಲ. ನನ್ನ ಸಾವಿನ ಬಗ್ಗೆ ಹಾಗೂ ಬರೆದಿರುವ ಪತ್ರವನ್ನ ಯಾವುದೇ ಮಾಧ್ಯಮಗಳಿಗೂ ಕೊಡಬೇಡಿ'' ಎಂದು ನಟಿ ಸೌಜನ್ಯ ಮನವಿ ಮಾಡಿದ್ದಾರೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm