ಬ್ರೇಕಿಂಗ್ ನ್ಯೂಸ್
30-09-21 02:13 pm Filmbeat: Bharath Kumar K ಸಿನಿಮಾ
ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಬಾಯ್ಫ್ರೆಂಡ್ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು ದಿನಗಳಿಂದಲೂ ಇಬ್ಬರು ಒಟ್ಟಿಗೆ ಇದ್ದರು. ಆದರೆ ಇಂದು ಬೆಳಗ್ಗೆ ಬಾಯ್ಫ್ರೆಂಡ್ ತಿಂಡಿ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರಿಗೆ ನಟಿ ಸೌಜನ್ಯ ಅವರದ್ದು ಎನ್ನಲಾದ ಡೆತ್ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಾಲ್ಕು ಪುಟಗಳ ಈ ಡೆತ್ನೋಟ್ನಲ್ಲಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಡೆತ್ನೋಟ್ನಲ್ಲಿ ಏನಿದೆ? ''ನನ್ನ ಗೆಲುವಿಗೆ ಸಹಾಯ ಮಾಡಿ ಎಲ್ಲರಿಗೂ ಧನ್ಯವಾದಗಳು. ಜೀವನದಲ್ಲಿ ತುಂಬಾನೆ ಜವಬ್ದಾರಿ ಇತ್ತು. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ. ನಾನು ಮಾತು ಕೊಟ್ಟ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ಐ ಲವ್ ಯು ಪಪ್ಪ, ಅಮ್ಮ ನಾನು ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಆದರೆ ಈ ಸ್ಥಿತಿಯಲ್ಲಿ ಮನೆಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ನನಗೆ ಮುಂದೆ ಒಳ್ಳೆಯ ಭವಿಷ್ಯ ಇತ್ತು ಅನ್ನೋದು ಗೊತ್ತಿದೆ, ಆದರೂ ಪರವಾಗಿಲ್ಲ. ನನ್ನ ಸಾವಿನ ಬಗ್ಗೆ ಹಾಗೂ ಬರೆದಿರುವ ಪತ್ರವನ್ನ ಯಾವುದೇ ಮಾಧ್ಯಮಗಳಿಗೂ ಕೊಡಬೇಡಿ'' ಎಂದು ನಟಿ ಸೌಜನ್ಯ ಮನವಿ ಮಾಡಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm