ಬ್ರೇಕಿಂಗ್ ನ್ಯೂಸ್
10-09-20 05:27 pm Mangalore Correspondent ಸಿನಿಮಾ
ಉಡುಪಿ, ಸೆಪ್ಟೆಂಬರ್ 10: ಬಿಗ್ ಬಾಸ್ ಖ್ಯಾತಿಯ ಭೂಮಿ ಶೆಟ್ಟಿ ಲಾಕ್ ಡೌನ್ ಸಂದರ್ಭ ಗದ್ದೆಯಲ್ಲಿ ಹಳ್ಳಿ ಹುಡಿಗಿಯಂತೆ ಕೆಲಸ ಮಾಡುವ ಗೊಬ್ಬರದ ಬುಟ್ಟಿ ಹೊತ್ತು ಸಾಗುವ ವಿಡಿಯೋ ವೈರಲ್ ಆಗಿತ್ತು.

ತುಳುನಾಡ ಹಳ್ಳಿ ಹುಡುಗಿ ಈ ಭೂಮಿ ಶೆಟ್ಟಿ ಈಗ ಮತ್ತೇ ಸುದ್ದಿಯಲ್ಲಿದ್ದಾಳೆ. ಕಿರುತೆರೆಯ ಬಳಿಕ ಈ ಭೂಮಿ ಬೆಳ್ಳಿ ತೆರೆಮೇಲೆ ಮಿಂಚಲು ರೆಡಿ ಆಗ್ತಾ ಇದ್ದಾರೆ. ಅದು ಕೂಡ ನಾಯಕಿಯಾಗಿ ಭೂಮಿ ಶೆಟ್ಟಿ ಬೆಳ್ಳಿ ಪರದೆಗೆ ಎಂಟ್ರಿ ಕೊಡ್ತಾ ಇದ್ದಾರೆ. ಕಿರುತೆರೆಯ ‘ಕಿನ್ನರಿ’ ಧಾರಾವಾಹಿ ಮೂಲಕ ಜನಪ್ರಿಯರಾದ ನಟಿ ಭೂಮಿ ಶೆಟ್ಟಿ, ಈಗ ಲಾಕ್ ಡೌನ್ ಅವಧಿಯಲ್ಲಿ ತಮ್ಮ ಮೊದಲ ಚಿತ್ರ ' ಇಕ್ಕಟ್ ' ಶೂಟಿಂಗ್ ಕೂಡ ಮುಗಿಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 7ರಲ್ಲಿ ಸ್ಪರ್ಧಿಯಾಗಿದ್ದ ಭೂಮಿ, ಸಾಕಷ್ಟು ಜನಪ್ರಿಯತೆ ಸಂಪಾದಿಸಿದ್ದರು. ಸದ್ಯ ಅವರೀಗ ನಾಯಕಿಯಾಗುವುದಕ್ಕೆ ಸಜ್ಜಾಗಿದ್ದಾರೆ. ಕಾಮಿಡಿ ಕಥೆಯುಳ್ಳ ‘ಇಕ್ಕಟ್’ ಅನ್ನೋ ಸಿನಿಮಾಕ್ಕೆ ಭೂಮಿ ಈಗ ಹೀರೋಯಿನ್!
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm