ಬ್ರೇಕಿಂಗ್ ನ್ಯೂಸ್
11-09-20 05:44 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 11: ದಿನದಿಂದ ದಿನಕ್ಕೆ ಬಾಲಿವುಡ್ ಅಂಗಳದಿಂದ ಒಂದೊಂದೇ ರಹಸ್ಯಗಳು ಹೊರಬರುತ್ತಿದೆ. ನೆಪೊಟಿಸಂ ಆಯಿತು ಡ್ರಗ್ಸ್ ಮಾಫಿಯಾ ಆಯಿತು ಈಗ ಮತ್ತೇ ಕಾಸ್ಟಿಂಗ್ ಕೌಚ್ ಸರದಿ. ಬಾಲಿವುಡ್ ನ ಆಳ ಆಗಲ ಕೆದಕಿದರೆ ಬರೀ ಕೊಳಕು ಹೊರಬರುತ್ತಿದೆ. ಇಲ್ಲಿ ಪ್ರತಿಯೊಂದಕ್ಕೂ ಉದ್ಧೇಶ ಇದ್ದೇ ಇರುತ್ತದೆ. ಈಗ ಮತ್ತೇ ವಿವಾದಾತ್ಮಕ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಇದು ಈತನ ವಿರುದ್ಧ ಕೇಳಿ ಬಂದಿರುವ 4 ನೇ ಲೈಂಗಿಕ ಕಿರಿಕುಳ ಆರೋಪ.
ಈ ಬಾರಿ ಆರೋಪ ಕೇಳಿ ಬಂದಿರೋದು ಮಾಡಲಿಂಗ್ ಕ್ಷೇತ್ರದಿಂದ. ರೂಪದರ್ಶಿ ಪೌಲಾ ಈ ಆರೋಪವನ್ನು ಮಾಡಿದ್ದು, ತನ್ನ ಇನ್ಟ್ರಾಗ್ರಾಂ ಪೇಜ್ ನಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಬರೆದುಕೊಂಡಿದ್ದಾರೆ.
ಸಾಜಿದ್ ಖಾನ್ ಕಚೇರಿಗೆ ಚಿತ್ರವೊಂದರ ನಾಯಕಿ ನಟಿಯ ಆಡಿಷನ್ ಗೆ ತೆರಳಿದ್ದ ಸಂದರ್ಭದಲ್ಲಿ ಸಾಜಿದ್, ಪೌಲಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೊಪಿಸಲಾಗಿದೆ. ಚಿತ್ರದಲ್ಲಿ ಅವಕಾಶ ಬೇಕಾದರೆ ತನ್ನ ಜೊತೆ ಲೈಂಗಿಕವಾಗಿ ಸಹಕರಿಸುವಂತೆ ಸಾಜಿದ್ ಒತ್ತಾಯಿಸಿದ್ದಾನೆ ಎಂದು ಪೌಲ್ ಆರೋಪಿಸಿದ್ದಾರೆ . ಈ ಘಟನೆ ನಡೆದಾಗ ತನಗಿನ್ನು 17 ವರ್ಷ , ತನ್ನ ಮೇಲಾದ ಲೈಂಗಿಕ ದೌರ್ಜನ್ಯವನ್ನು ಪೌಲಾ ಕೆಲ ಸಮಯದ ಬಳಿಕ ಬಹಿರಂಗವಾಗಿ ಹೇಳಿಕೊಂಡಿದ್ದಾರೆ .
🙏🏼 Before democracy dies and there is no freedom of speech anymore I thought I should speak !
A post shared by Dimple paul (@paulaa__official) on Sep 9, 2020 at 5:18am PDT
ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಬಳಿಕ ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಬಾಲಿವುಡ್ ಒಳಗೆ ನಡೆಯುತ್ತಿರುವ ವಿಚಾರಗಳು ಇದೀಗ ಒಂದೊಂದಾಗಿ ಬೆಳಕಿಗೆ ಬರಲಾರಂಭಿಸಿದೆ.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm