ಬ್ರೇಕಿಂಗ್ ನ್ಯೂಸ್
11-09-20 05:44 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 11: ದಿನದಿಂದ ದಿನಕ್ಕೆ ಬಾಲಿವುಡ್ ಅಂಗಳದಿಂದ ಒಂದೊಂದೇ ರಹಸ್ಯಗಳು ಹೊರಬರುತ್ತಿದೆ. ನೆಪೊಟಿಸಂ ಆಯಿತು ಡ್ರಗ್ಸ್ ಮಾಫಿಯಾ ಆಯಿತು ಈಗ ಮತ್ತೇ ಕಾಸ್ಟಿಂಗ್ ಕೌಚ್ ಸರದಿ. ಬಾಲಿವುಡ್ ನ ಆಳ ಆಗಲ ಕೆದಕಿದರೆ ಬರೀ ಕೊಳಕು ಹೊರಬರುತ್ತಿದೆ. ಇಲ್ಲಿ ಪ್ರತಿಯೊಂದಕ್ಕೂ ಉದ್ಧೇಶ ಇದ್ದೇ ಇರುತ್ತದೆ. ಈಗ ಮತ್ತೇ ವಿವಾದಾತ್ಮಕ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಇದು ಈತನ ವಿರುದ್ಧ ಕೇಳಿ ಬಂದಿರುವ 4 ನೇ ಲೈಂಗಿಕ ಕಿರಿಕುಳ ಆರೋಪ.
ಈ ಬಾರಿ ಆರೋಪ ಕೇಳಿ ಬಂದಿರೋದು ಮಾಡಲಿಂಗ್ ಕ್ಷೇತ್ರದಿಂದ. ರೂಪದರ್ಶಿ ಪೌಲಾ ಈ ಆರೋಪವನ್ನು ಮಾಡಿದ್ದು, ತನ್ನ ಇನ್ಟ್ರಾಗ್ರಾಂ ಪೇಜ್ ನಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಬರೆದುಕೊಂಡಿದ್ದಾರೆ.
ಸಾಜಿದ್ ಖಾನ್ ಕಚೇರಿಗೆ ಚಿತ್ರವೊಂದರ ನಾಯಕಿ ನಟಿಯ ಆಡಿಷನ್ ಗೆ ತೆರಳಿದ್ದ ಸಂದರ್ಭದಲ್ಲಿ ಸಾಜಿದ್, ಪೌಲಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೊಪಿಸಲಾಗಿದೆ. ಚಿತ್ರದಲ್ಲಿ ಅವಕಾಶ ಬೇಕಾದರೆ ತನ್ನ ಜೊತೆ ಲೈಂಗಿಕವಾಗಿ ಸಹಕರಿಸುವಂತೆ ಸಾಜಿದ್ ಒತ್ತಾಯಿಸಿದ್ದಾನೆ ಎಂದು ಪೌಲ್ ಆರೋಪಿಸಿದ್ದಾರೆ . ಈ ಘಟನೆ ನಡೆದಾಗ ತನಗಿನ್ನು 17 ವರ್ಷ , ತನ್ನ ಮೇಲಾದ ಲೈಂಗಿಕ ದೌರ್ಜನ್ಯವನ್ನು ಪೌಲಾ ಕೆಲ ಸಮಯದ ಬಳಿಕ ಬಹಿರಂಗವಾಗಿ ಹೇಳಿಕೊಂಡಿದ್ದಾರೆ .
🙏🏼 Before democracy dies and there is no freedom of speech anymore I thought I should speak !
A post shared by Dimple paul (@paulaa__official) on Sep 9, 2020 at 5:18am PDT
ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಬಳಿಕ ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಬಾಲಿವುಡ್ ಒಳಗೆ ನಡೆಯುತ್ತಿರುವ ವಿಚಾರಗಳು ಇದೀಗ ಒಂದೊಂದಾಗಿ ಬೆಳಕಿಗೆ ಬರಲಾರಂಭಿಸಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm