ಬ್ರೇಕಿಂಗ್ ನ್ಯೂಸ್
02-12-21 09:25 pm HK Desk news ಸಿನಿಮಾ
ಬೆಂಗಳೂರು, ಡಿ.2 : ಕಂಟೆಂಟ್ ಬೇಸ್ಡ್ , ಸೋಷಿಯಲ್ ಮೆಸೇಜ್ ಇರುವಂಥ ಸಿನಿಮಾಗಳಿಗೆ ಅವುಗಳದ್ದೇ ಆದ ಮಹತ್ವವಿದೆ.. ಅಂತಹ ಸಿನಿಮಾಗಳಿಗೆಂದೇ ಸಾಕಷ್ಟು ಅಭಿಮಾನಿಗಳೂ ಇದ್ದಾರೆ… ಕಮರ್ಶಿಯಲ್ ಸಿನಿಮಾಗಳ ನಡುವೆ ಕಂಟೆಂಟ್ ಸಿನಿಮಾಗಳು ಈಗೀಗ ಹೆಚ್ಚು ಯಶಸ್ಸು ಗಳಿಸುತ್ತಿವೆ. ಇಂತಹ ಸಿನಿಮಾಗಳಿಂದ ಸಮಾಜಕ್ಕೆ ಒಂದೊಳ್ಳೆ ಮೆಸೇಜನ್ನೂ ನೀಡಲಾಗುತ್ತದೆ. ಅದೇ ರೀತಿಯ ಸಿನಿಮಾ ಗರುಡ ಗಮನ ವೃಷಭ ವಾಹನದಿಂದಾಗಿ ರಾಜ್ ಶೆಟ್ಟಿ ಕರುನಾಡಿನಲ್ಲಿ ಮನೆ ಮಾತಾಗಿದ್ದಾರೆ.
ಅಂತಹದ್ದೇ ಒಂದು ಅದ್ಭುತ ಪರಿಕಲ್ಪನೆ ಹೊತ್ತಿರುವ ನಿರ್ದೇಶಕ YK ಅವರು ತಮ್ಮದೇ ಕಲ್ಪನೆಯಲ್ಲಿ ಹೊಸ ಸಿನಿಮಾ ಮಾಡಿದ್ದಾರೆ. ಸಿನಿಮಾಗೆ ನರಸಿಂಹ ಕುಲಕರ್ಣಿ ಬಂಡವಾಳ ಹೂಡಿದ್ದಾರೆ.. ಅಂದ್ಹಾಗೆ ಕನ್ನಡದ ಈ ಹೊಸ ಸಿನಿಮಾದ ಹೆಸರು ಗಿಲ್ಕಿ. ಒಂದು ಅದ್ಭುತ ನಿಶ್ಕಲ್ಮಶ ಪ್ರೇಮಕಥೆ ಹೊಂದಿರುವ , ಪಕ್ಕಾ ಕಂಟೆಂಟ್ ಬೇಸಡ್ ಸಿನಿಮಾ ಗಿಲ್ಕಿ.. ಈ ಸಿನಿಮಾದ ಆ ದೇವರೇ ಹಾಡು ಕೆಲವೇ ದಿನಗಳ ಹಿಂದಷ್ಟೇ ರಿಲೀಸ್ ಆಗಿತ್ತು.. ಈ ಹಾಡು ಜನರ ಹೃದಯ ಕರಗಿಸುವಂತಿದೆ..
ಇದೀಗ ಈ ಸಿನಿಮಾದ ಮತ್ತೊಂದು ಹಾಡು ರಿಲೀಸ್ ಆಗಿದೆ.. ತೀರ ಸೇರೋ ಟೈಟಲ್ ನ ಈ ಹಾಡು ನೋಡುಗರ ಮನಸ್ಸು ನಾಟುವಂತಿದೆ. ಪ್ರತಿಯೊಬ್ಬರ ನಟನೆ ನಮ್ಮನ್ನ ಅವರದ್ದೇ ಪ್ರಪಂಚಕ್ಕೆ ಕೊಂಡೊಯ್ಯುವಂತಿದೆ.


ಅಂದ್ಹಾಗೆ ಗಿಲ್ಕಿ ಸಿನಿಮಾದ ಹಾಡನ್ನ ಮಂಗಳೂರಿನಲ್ಲಿ ಗುರುಡ ಗಮನ ವೃಷಭ ವಾಹನ ಸಿನಿಮಾದ ನಟ ಕಮ್ ನಿರ್ದೇಶಕರಾದ ರಾಜ್ ಬಿ ಶೆಟ್ಟಿ ಅವರು ಬಿಡುಗಡೆ ಮಾಡಿದ್ದು ಹೊಸ ಸಿನಿಮಾಗೆ ಶುಭ ಕೋರಿದ್ದಾರೆ. ವಾಸುಕಿ ವೈಭವ್ ಅವರ ಸಾಹಿತ್ಯ , ಆದಿಲ್ ನಡಾಫ್ ಅವರ ಸಂಗೀತ ಸಂಯೋಜನೆಯ ಹಾಡಿಗೆ ಭರತ್ ನಾಯಕ್ ಅವರ ಧ್ವನಿ ಜೀವ ತುಂಬಿದೆ..

ಸಮಾಜದಿಂದ ದೂರ ಇರುವ ಮೂವರು ತಮ್ಮದೇ ಆದ ಅದ್ಭುತ ಪ್ರಪಂಚ ಕಟ್ಟಿಕೊಳ್ಳುವ ಅದ್ಭುತ ಪರಿಕಲ್ಪನೆಯಲ್ಲಿ ನಿರ್ದೇಶಕ YK ಅವರು ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.. ಮಾನಸಿಕ ಅಸ್ವಸ್ಥ ಪಾತ್ರಧಾರಿ, ವಿಶೇಷ ಚೇತನ ಪಾತ್ರಧಾರಿಯ ಪಾತ್ರಗಳಲ್ಲಿ ನಟ ತಾರಕ್ ಪೊನ್ನಪ್ಪ , ನಟಿ ಚೈತ್ರಾ ಅದ್ಭುತವಾಗಿ ನಟಿಸಿದ್ದಾರೆ..
AS ಕಾಮಧೇನು ಫಿಲಮ್ಸ್ ಬ್ಯಾನರ್ ನಡಿ ಚಿತ್ರ ಮೂಡಿಬಂದಿದ್ದು ತಾರಕ್ ಪೊನ್ನಪ್ಪ, ಚೈತ್ರಾ ಆಚಾರ್ , ಗೌತಮ್ ರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
July movie to come soon on Screens, song released by Raj B Shetty. The movie is under then banner of A S Kamdenu films.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm