ಬ್ರೇಕಿಂಗ್ ನ್ಯೂಸ್
16-09-20 09:26 am Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 16: ನಾಯಿಗಳ ಜಗಳ ವೈವಾಹಿಕ ವಿಚ್ಛೇದನಕ್ಕೂ ಕಾರಣ ಆಗಬಹುದಾ? ನಂಬುವುದು ಕಷ್ಟ. ಆದರೆ ಇಂತಹದೊಂದು ಸುದ್ದಿ ಬಾಲಿವುಡ್ ಅಂಗಳದಿಂದ ಹಾರಿ ಬಂದಿದೆ.
ನಾಯಿಗಳ ಕಚ್ಚಾಟದಿಂದಾಗಿ ಬಾಲಿವುಡ್ ನಟ ಹಾಗು ಕಾಂಗ್ರೆಸ್ ನಾಯಕ ಅಜಯ್ ಸಿಂಗ್ ಪುತ್ರನ ವೈವಾಹಿಕ ಜೀವನ ಕೊನೆಗೊಂಡಿದೆ. ಬಾಲಿವುಡ್ ನ ಉದಯೋನ್ಮುಖ ನಟ ಅರುಣೋದಯ್ ಸಿಂಗ್ ಮತ್ತು ಅವರ ಕೆನಡಾದ ಮೂಲದ ಪತ್ನಿ ಲೀ ಎಲ್ಟನ್ ವಿಚ್ಛೇದನದ ಅರ್ಜಿ ವಿಚಾರಣೆ ಜಬಲ್ಪುರ್ ಹೈಕೋರ್ಟ್ ನಲ್ಲಿ ನಡೆದಿದೆ. ಅರುಣೋದಯ್ ಹಾಗೂ ಲೀ ಮಧ್ಯೆ ನಾಯಿಗಳ ಜಗಳದಿಂದ ಶುರುವಾದ ಗಲಾಟೆ ವಿಚ್ಛೇದನದ ವರೆಗೆ ಬಂದು ನಿಂತಿದೆ.

ಅರುಣೋದಯ್ ಸಿಂಗ್ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಅಜಯ್ ಸಿಂಗ್ ಅವರ ಪುತ್ರ. ಇದು ಏಕಪಕ್ಷೀಯ ವಿಚ್ಛೇದನದ ಅರ್ಜಿ ಎನ್ನಲಾಗಿದೆ. ಅರುಣೋದಯ್ ಹಾಗೂ ಲೀ 2016ರಲ್ಲಿ ಮದುವೆಯಾಗಿದ್ದರು. ಕೆಲವೇ ದಿನಗಳಲ್ಲಿ ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಲೀ ಸಾಕಿದ್ದ ನಾಯಿ ಹಾಗೂ ಅರುಣೋದಯ್ ಸಾಕಿದ್ದ ನಾಯಿ ಮಧ್ಯೆ ನಡೆದ ಕಚ್ಚಾಟ ದಂಪತಿಯ ಮಧ್ಯೆ ಬಿರುಕು ಮೂಡಿಸಲು ಕಾರಣವಾಗಿತ್ತು ಎನ್ನಲಾಗ್ತಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಭೋಪಾಲ್ ಕುಟುಂಬ ನ್ಯಾಯಾಲಯದಿಂದ ದಾಖಲೆಯನ್ನು ಕೋರಿದೆ. ಮುಂದಿನ ವಿಚಾರಣೆ ಅಕ್ಟೋಬರ್ 6 ರಂದು ನಡೆಯಲಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm