ಬ್ರೇಕಿಂಗ್ ನ್ಯೂಸ್
16-09-20 09:26 am Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 16: ನಾಯಿಗಳ ಜಗಳ ವೈವಾಹಿಕ ವಿಚ್ಛೇದನಕ್ಕೂ ಕಾರಣ ಆಗಬಹುದಾ? ನಂಬುವುದು ಕಷ್ಟ. ಆದರೆ ಇಂತಹದೊಂದು ಸುದ್ದಿ ಬಾಲಿವುಡ್ ಅಂಗಳದಿಂದ ಹಾರಿ ಬಂದಿದೆ.
ನಾಯಿಗಳ ಕಚ್ಚಾಟದಿಂದಾಗಿ ಬಾಲಿವುಡ್ ನಟ ಹಾಗು ಕಾಂಗ್ರೆಸ್ ನಾಯಕ ಅಜಯ್ ಸಿಂಗ್ ಪುತ್ರನ ವೈವಾಹಿಕ ಜೀವನ ಕೊನೆಗೊಂಡಿದೆ. ಬಾಲಿವುಡ್ ನ ಉದಯೋನ್ಮುಖ ನಟ ಅರುಣೋದಯ್ ಸಿಂಗ್ ಮತ್ತು ಅವರ ಕೆನಡಾದ ಮೂಲದ ಪತ್ನಿ ಲೀ ಎಲ್ಟನ್ ವಿಚ್ಛೇದನದ ಅರ್ಜಿ ವಿಚಾರಣೆ ಜಬಲ್ಪುರ್ ಹೈಕೋರ್ಟ್ ನಲ್ಲಿ ನಡೆದಿದೆ. ಅರುಣೋದಯ್ ಹಾಗೂ ಲೀ ಮಧ್ಯೆ ನಾಯಿಗಳ ಜಗಳದಿಂದ ಶುರುವಾದ ಗಲಾಟೆ ವಿಚ್ಛೇದನದ ವರೆಗೆ ಬಂದು ನಿಂತಿದೆ.

ಅರುಣೋದಯ್ ಸಿಂಗ್ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಅಜಯ್ ಸಿಂಗ್ ಅವರ ಪುತ್ರ. ಇದು ಏಕಪಕ್ಷೀಯ ವಿಚ್ಛೇದನದ ಅರ್ಜಿ ಎನ್ನಲಾಗಿದೆ. ಅರುಣೋದಯ್ ಹಾಗೂ ಲೀ 2016ರಲ್ಲಿ ಮದುವೆಯಾಗಿದ್ದರು. ಕೆಲವೇ ದಿನಗಳಲ್ಲಿ ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಲೀ ಸಾಕಿದ್ದ ನಾಯಿ ಹಾಗೂ ಅರುಣೋದಯ್ ಸಾಕಿದ್ದ ನಾಯಿ ಮಧ್ಯೆ ನಡೆದ ಕಚ್ಚಾಟ ದಂಪತಿಯ ಮಧ್ಯೆ ಬಿರುಕು ಮೂಡಿಸಲು ಕಾರಣವಾಗಿತ್ತು ಎನ್ನಲಾಗ್ತಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಭೋಪಾಲ್ ಕುಟುಂಬ ನ್ಯಾಯಾಲಯದಿಂದ ದಾಖಲೆಯನ್ನು ಕೋರಿದೆ. ಮುಂದಿನ ವಿಚಾರಣೆ ಅಕ್ಟೋಬರ್ 6 ರಂದು ನಡೆಯಲಿದೆ.
07-01-26 03:07 pm
HK News Desk
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
07-01-26 04:47 pm
HK News Desk
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm