ಬ್ರೇಕಿಂಗ್ ನ್ಯೂಸ್
16-09-20 09:26 am Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 16: ನಾಯಿಗಳ ಜಗಳ ವೈವಾಹಿಕ ವಿಚ್ಛೇದನಕ್ಕೂ ಕಾರಣ ಆಗಬಹುದಾ? ನಂಬುವುದು ಕಷ್ಟ. ಆದರೆ ಇಂತಹದೊಂದು ಸುದ್ದಿ ಬಾಲಿವುಡ್ ಅಂಗಳದಿಂದ ಹಾರಿ ಬಂದಿದೆ.
ನಾಯಿಗಳ ಕಚ್ಚಾಟದಿಂದಾಗಿ ಬಾಲಿವುಡ್ ನಟ ಹಾಗು ಕಾಂಗ್ರೆಸ್ ನಾಯಕ ಅಜಯ್ ಸಿಂಗ್ ಪುತ್ರನ ವೈವಾಹಿಕ ಜೀವನ ಕೊನೆಗೊಂಡಿದೆ. ಬಾಲಿವುಡ್ ನ ಉದಯೋನ್ಮುಖ ನಟ ಅರುಣೋದಯ್ ಸಿಂಗ್ ಮತ್ತು ಅವರ ಕೆನಡಾದ ಮೂಲದ ಪತ್ನಿ ಲೀ ಎಲ್ಟನ್ ವಿಚ್ಛೇದನದ ಅರ್ಜಿ ವಿಚಾರಣೆ ಜಬಲ್ಪುರ್ ಹೈಕೋರ್ಟ್ ನಲ್ಲಿ ನಡೆದಿದೆ. ಅರುಣೋದಯ್ ಹಾಗೂ ಲೀ ಮಧ್ಯೆ ನಾಯಿಗಳ ಜಗಳದಿಂದ ಶುರುವಾದ ಗಲಾಟೆ ವಿಚ್ಛೇದನದ ವರೆಗೆ ಬಂದು ನಿಂತಿದೆ.

ಅರುಣೋದಯ್ ಸಿಂಗ್ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಅಜಯ್ ಸಿಂಗ್ ಅವರ ಪುತ್ರ. ಇದು ಏಕಪಕ್ಷೀಯ ವಿಚ್ಛೇದನದ ಅರ್ಜಿ ಎನ್ನಲಾಗಿದೆ. ಅರುಣೋದಯ್ ಹಾಗೂ ಲೀ 2016ರಲ್ಲಿ ಮದುವೆಯಾಗಿದ್ದರು. ಕೆಲವೇ ದಿನಗಳಲ್ಲಿ ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಲೀ ಸಾಕಿದ್ದ ನಾಯಿ ಹಾಗೂ ಅರುಣೋದಯ್ ಸಾಕಿದ್ದ ನಾಯಿ ಮಧ್ಯೆ ನಡೆದ ಕಚ್ಚಾಟ ದಂಪತಿಯ ಮಧ್ಯೆ ಬಿರುಕು ಮೂಡಿಸಲು ಕಾರಣವಾಗಿತ್ತು ಎನ್ನಲಾಗ್ತಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಭೋಪಾಲ್ ಕುಟುಂಬ ನ್ಯಾಯಾಲಯದಿಂದ ದಾಖಲೆಯನ್ನು ಕೋರಿದೆ. ಮುಂದಿನ ವಿಚಾರಣೆ ಅಕ್ಟೋಬರ್ 6 ರಂದು ನಡೆಯಲಿದೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm