ಬ್ರೇಕಿಂಗ್ ನ್ಯೂಸ್
17-03-22 04:02 pm Bengaluru Correspondent ಸಿನಿಮಾ
ಬೆಂಗಳೂರು, ಮಾ.17 : ದಿವಂಗತ ನಟ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೇಶಾದ್ಯಂತ ಇಂದು ನಟ ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದ್ದು, ಸಿನಿಮಾಗೆ ತೆರಿಗೆ ರಿಯಾಯಿತಿ ನೀಡುವ ಕುರಿತು ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.
ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್, 'ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಇದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.
ರಾಜ್ಯ ಕಂಡ ನಿಸ್ವಾರ್ಥ ಮತ್ತು ಅಧ್ಭುತ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಹೇಳುತ್ತೇನೆ. ದಿ. ನಟ ಪುನೀತ್ ನಟನೆಯ ಕೊನೆಯ ಚಿತ್ರ ಇಂದು ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ನನಗೆ ಕರೆ ಮಾಡಿ ಜೇಮ್ಸ್ ಸಿನಿಮಾಗೆ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವಿಚಾರವನ್ನ ಸಿಎಂ ಜೊತೆ ಚರ್ಚಿಸುತ್ತೇನೆ ಎಂದವರು ಹೇಳಿದರು.
ಕೆಲವರು ಸತ್ತಾಗ ಸ್ವಲ್ಪ ದಿನದಲ್ಲೆ ಮರೆಯುವುದು ಸಾಮಾನ್ಯ. ಆದರೆ ಪುನೀತ್ ಇಲ್ಲ ಅಂದ್ರು ಬದುಕಿರುವ ರೀತಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಅದ್ಭುತ, ಪುನೀತ್ ಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಆದಷ್ಟು ಬೇಗ ಅದನ್ನ ಕೊಡುವ ಕೆಲಸ ಆಗುತ್ತೆ ಎಂದರು.
Minister R Ashok has said that he will hold talks with CM Basavaraja Bommai seeking tax exemption for actor Puneet Raj Kumar starrer James.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm