ಬ್ರೇಕಿಂಗ್ ನ್ಯೂಸ್
17-03-22 04:02 pm Bengaluru Correspondent ಸಿನಿಮಾ
ಬೆಂಗಳೂರು, ಮಾ.17 : ದಿವಂಗತ ನಟ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೇಶಾದ್ಯಂತ ಇಂದು ನಟ ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದ್ದು, ಸಿನಿಮಾಗೆ ತೆರಿಗೆ ರಿಯಾಯಿತಿ ನೀಡುವ ಕುರಿತು ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್, 'ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಇದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.

ರಾಜ್ಯ ಕಂಡ ನಿಸ್ವಾರ್ಥ ಮತ್ತು ಅಧ್ಭುತ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಹೇಳುತ್ತೇನೆ. ದಿ. ನಟ ಪುನೀತ್ ನಟನೆಯ ಕೊನೆಯ ಚಿತ್ರ ಇಂದು ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ನನಗೆ ಕರೆ ಮಾಡಿ ಜೇಮ್ಸ್ ಸಿನಿಮಾಗೆ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವಿಚಾರವನ್ನ ಸಿಎಂ ಜೊತೆ ಚರ್ಚಿಸುತ್ತೇನೆ ಎಂದವರು ಹೇಳಿದರು.

ಕೆಲವರು ಸತ್ತಾಗ ಸ್ವಲ್ಪ ದಿನದಲ್ಲೆ ಮರೆಯುವುದು ಸಾಮಾನ್ಯ. ಆದರೆ ಪುನೀತ್ ಇಲ್ಲ ಅಂದ್ರು ಬದುಕಿರುವ ರೀತಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಅದ್ಭುತ, ಪುನೀತ್ ಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಆದಷ್ಟು ಬೇಗ ಅದನ್ನ ಕೊಡುವ ಕೆಲಸ ಆಗುತ್ತೆ ಎಂದರು.
Minister R Ashok has said that he will hold talks with CM Basavaraja Bommai seeking tax exemption for actor Puneet Raj Kumar starrer James.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm