ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm