ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm