ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am