ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm