ಬ್ರೇಕಿಂಗ್ ನ್ಯೂಸ್
24-03-22 09:58 pm HK Desk news ಸಿನಿಮಾ
ಸುಬ್ರಹ್ಮಣ್ಯ, ಮಾ.24: ಆರ್ ಆರ್ ಆರ್ ಚಿತ್ರದಲ್ಲಿ ನಟಿಸಿರುವ ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಚಿತ್ರ ಬಿಡುಗಡೆಯಾಗುವ ಹೊತ್ತಲ್ಲೇ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಇತರ ಸ್ನೇಹಿತರ ಜೊತೆಗೆ ಸುನಿಲ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಬಳಿಕ ಹೊಸಳಿಗಮ್ಮ ದೇವಿಯ ದರ್ಶನ ಪಡೆದು ದೇವರ ಪ್ರಸಾದ ಸ್ವೀಕರಿಸಿದರು.
ತನ್ನ ಊರು ಉಡುಪಿಯ ಕಾಪು ಮಾರಿಜಾತ್ರೆಗೆ ಆಗಮಿಸಿದ್ದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆಯಲೆಂದು ಅಲ್ಲಿಂದ ಸುಬ್ರಹ್ಮಣ್ಯಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಮೂಲತಃ ಮೂಲ್ಕಿಯವರಾದ ಸುನಿಲ್ ಶೆಟ್ಟಿ ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದಾರೆ. ಟಾಲಿವುಡ್ನ ಬಹುನಿರೀಕ್ಷಿತ ಚಿತ್ರ ಆರ್ಆರ್ಆರ್ನಲ್ಲಿ ಸುನೀಲ್ ಶೆಟ್ಟಿ ಅಭಿನಯಿಸಿದ್ದಾರೆ. ಈ ಚಿತ್ರ ಮಾ.25ರಂದು ದೇಶಾದ್ಯಂತೆ ಬಿಡುಗಡೆ ಆಗಲಿದ್ದು ಅದಕ್ಕೂ ಮೊದಲೇ ಕುಕ್ಕೆ ಕ್ಷೇತ್ರಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
Actor sunil Shetty visits Kukke Shri Subramanya temple.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm