ಬ್ರೇಕಿಂಗ್ ನ್ಯೂಸ್
01-04-22 01:33 pm Source: Vijayakarnataka ಸಿನಿಮಾ
ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡುವ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾಗುತ್ತಿದೆ. ಈ ಟೀಸರ್ ಬಿಡುಗಡೆಗೆ ದಕ್ಷಿಣ ಭಾರತದ ಸ್ಟಾರ್ ನಟರು ಕೈ ಜೋಡಿಸಿದ್ದಾರೆ. ತಮಿಳಿನಲ್ಲಿ ಸಿಂಬು, ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ಲಾಲ್, ಹಿಂದಿಯಲ್ಲಿ ಕಿಚ್ಚ ಸುದೀಪ್ ಅವರು ಸೋಷಿಯಲ್ ಮೀಡಿಯಾದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಮೂಲಕ ರಿಲೀಸ್ ದಿನಾಂಕವನ್ನು ಅನೌನ್ಸ್ ಮಾಡಲಿದ್ದಾರೆ. ನಿರ್ದೇಶಕ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಶನ್ನಲ್ಲಿ ನಿರ್ಮಾಣವಾಗಿರುವ ಈ 3ಡಿ ಆ್ಯಕ್ಷನ್ ಅಡ್ವೆಂಚರ್ ಮತ್ತು ಮಿಸ್ಟ್ರಿ ಥ್ರಿಲ್ಲರ್ ಸಿನಿಮಾ ಟೀಸರ್ ಬಗ್ಗೆ ನಿರ್ದೇಶಕರು ‘ಅನೌನ್ಸಿಂಗ್ ದಿ ಅರೈವಲ್ ಆಫ್ ದಿ ಡೆವಿಲ್’ ಎಂದು ಬರೆದುಕೊಂಡಿದ್ದಾರೆ. ‘ವಿಕ್ರಾಂತ್ ರೋಣ’ ಕನ್ನಡ, ಹಿಂದಿ, ತೆಲುಗು ಸೇರಿ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಂಗ್ಲಿಷ್, ಅರೇಬಿಕ್, ಜರ್ಮನ್, ರಷ್ಯನ್ ಮತ್ತು ಮ್ಯಾಂಡರಿನ್ ಭಾಷೆಗೆ ಡಬ್ ಆಗುತ್ತಿದೆ. ಈ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್, ನಿರೂಪ್ ಭಂಡಾರಿ, ನೀತಾ ಅಶೋಕ್, ವಾಸುಕಿ ವೈಭವ್ ನಟಿಸಿದ್ದಾರೆ.
ಹಿಂದಿಯಲ್ಲಿ ಸಲ್ಮಾನ್ ಖಾನ್
![]()
ತಮಿಳಿನಲ್ಲಿ ಸಿಂಬು
ತೆಲುಗಿನಲ್ಲಿ 'ಮೆಗಾಸ್ಟಾರ್' ಚಿರಂಜೀವಿ

ಮಲಯಾಳಂನಲ್ಲಿ ಮೋಹನ್ಲಾಲ್

Indian Movie Superstar Announce Kiccha Sudeep Starrer Vikrant Rona Movie Release Date.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm