ಬ್ರೇಕಿಂಗ್ ನ್ಯೂಸ್
01-04-22 01:33 pm Source: Vijayakarnataka ಸಿನಿಮಾ
ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡುವ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾಗುತ್ತಿದೆ. ಈ ಟೀಸರ್ ಬಿಡುಗಡೆಗೆ ದಕ್ಷಿಣ ಭಾರತದ ಸ್ಟಾರ್ ನಟರು ಕೈ ಜೋಡಿಸಿದ್ದಾರೆ. ತಮಿಳಿನಲ್ಲಿ ಸಿಂಬು, ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ಲಾಲ್, ಹಿಂದಿಯಲ್ಲಿ ಕಿಚ್ಚ ಸುದೀಪ್ ಅವರು ಸೋಷಿಯಲ್ ಮೀಡಿಯಾದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಮೂಲಕ ರಿಲೀಸ್ ದಿನಾಂಕವನ್ನು ಅನೌನ್ಸ್ ಮಾಡಲಿದ್ದಾರೆ. ನಿರ್ದೇಶಕ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಶನ್ನಲ್ಲಿ ನಿರ್ಮಾಣವಾಗಿರುವ ಈ 3ಡಿ ಆ್ಯಕ್ಷನ್ ಅಡ್ವೆಂಚರ್ ಮತ್ತು ಮಿಸ್ಟ್ರಿ ಥ್ರಿಲ್ಲರ್ ಸಿನಿಮಾ ಟೀಸರ್ ಬಗ್ಗೆ ನಿರ್ದೇಶಕರು ‘ಅನೌನ್ಸಿಂಗ್ ದಿ ಅರೈವಲ್ ಆಫ್ ದಿ ಡೆವಿಲ್’ ಎಂದು ಬರೆದುಕೊಂಡಿದ್ದಾರೆ. ‘ವಿಕ್ರಾಂತ್ ರೋಣ’ ಕನ್ನಡ, ಹಿಂದಿ, ತೆಲುಗು ಸೇರಿ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಂಗ್ಲಿಷ್, ಅರೇಬಿಕ್, ಜರ್ಮನ್, ರಷ್ಯನ್ ಮತ್ತು ಮ್ಯಾಂಡರಿನ್ ಭಾಷೆಗೆ ಡಬ್ ಆಗುತ್ತಿದೆ. ಈ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್, ನಿರೂಪ್ ಭಂಡಾರಿ, ನೀತಾ ಅಶೋಕ್, ವಾಸುಕಿ ವೈಭವ್ ನಟಿಸಿದ್ದಾರೆ.
ಹಿಂದಿಯಲ್ಲಿ ಸಲ್ಮಾನ್ ಖಾನ್
![]()
ತಮಿಳಿನಲ್ಲಿ ಸಿಂಬು
ತೆಲುಗಿನಲ್ಲಿ 'ಮೆಗಾಸ್ಟಾರ್' ಚಿರಂಜೀವಿ

ಮಲಯಾಳಂನಲ್ಲಿ ಮೋಹನ್ಲಾಲ್

Indian Movie Superstar Announce Kiccha Sudeep Starrer Vikrant Rona Movie Release Date.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm