ಬ್ರೇಕಿಂಗ್ ನ್ಯೂಸ್
01-04-22 01:33 pm Source: Vijayakarnataka ಸಿನಿಮಾ
ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡುವ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾಗುತ್ತಿದೆ. ಈ ಟೀಸರ್ ಬಿಡುಗಡೆಗೆ ದಕ್ಷಿಣ ಭಾರತದ ಸ್ಟಾರ್ ನಟರು ಕೈ ಜೋಡಿಸಿದ್ದಾರೆ. ತಮಿಳಿನಲ್ಲಿ ಸಿಂಬು, ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ಲಾಲ್, ಹಿಂದಿಯಲ್ಲಿ ಕಿಚ್ಚ ಸುದೀಪ್ ಅವರು ಸೋಷಿಯಲ್ ಮೀಡಿಯಾದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಮೂಲಕ ರಿಲೀಸ್ ದಿನಾಂಕವನ್ನು ಅನೌನ್ಸ್ ಮಾಡಲಿದ್ದಾರೆ. ನಿರ್ದೇಶಕ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಶನ್ನಲ್ಲಿ ನಿರ್ಮಾಣವಾಗಿರುವ ಈ 3ಡಿ ಆ್ಯಕ್ಷನ್ ಅಡ್ವೆಂಚರ್ ಮತ್ತು ಮಿಸ್ಟ್ರಿ ಥ್ರಿಲ್ಲರ್ ಸಿನಿಮಾ ಟೀಸರ್ ಬಗ್ಗೆ ನಿರ್ದೇಶಕರು ‘ಅನೌನ್ಸಿಂಗ್ ದಿ ಅರೈವಲ್ ಆಫ್ ದಿ ಡೆವಿಲ್’ ಎಂದು ಬರೆದುಕೊಂಡಿದ್ದಾರೆ. ‘ವಿಕ್ರಾಂತ್ ರೋಣ’ ಕನ್ನಡ, ಹಿಂದಿ, ತೆಲುಗು ಸೇರಿ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಂಗ್ಲಿಷ್, ಅರೇಬಿಕ್, ಜರ್ಮನ್, ರಷ್ಯನ್ ಮತ್ತು ಮ್ಯಾಂಡರಿನ್ ಭಾಷೆಗೆ ಡಬ್ ಆಗುತ್ತಿದೆ. ಈ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್, ನಿರೂಪ್ ಭಂಡಾರಿ, ನೀತಾ ಅಶೋಕ್, ವಾಸುಕಿ ವೈಭವ್ ನಟಿಸಿದ್ದಾರೆ.
ಹಿಂದಿಯಲ್ಲಿ ಸಲ್ಮಾನ್ ಖಾನ್
![]()
ತಮಿಳಿನಲ್ಲಿ ಸಿಂಬು
ತೆಲುಗಿನಲ್ಲಿ 'ಮೆಗಾಸ್ಟಾರ್' ಚಿರಂಜೀವಿ

ಮಲಯಾಳಂನಲ್ಲಿ ಮೋಹನ್ಲಾಲ್

Indian Movie Superstar Announce Kiccha Sudeep Starrer Vikrant Rona Movie Release Date.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm