ಬ್ರೇಕಿಂಗ್ ನ್ಯೂಸ್
23-09-20 06:16 pm Headline Karnataka News Network ಸಿನಿಮಾ
ನವದೆಹಲಿ, ಸೆಪ್ಟಂಬರ್ 23: ಬಾಲಿವುಡ್ ನಲ್ಲೂ ಡ್ರಗ್ಸ್ ಸದ್ದು ಮಾಡುತ್ತಿದ್ದು ಬಾಲಿವುಡ್ ನ ಮೂವರು ಪ್ರಮುಖ ನಟಿಯರಿಗೆ ಎನ್ ಸಿ ಬಿ ಬಿಗ್ ಶಾಕ್ ನೀಡಿದೆ. ನಟಿ ದೀಪಿಕಾ ಪಡುಕೋಣ, ಸಾರಾ ಅಲಿಖಾನ್ ಹಾಗೂ ಶ್ರದ್ಧಾ ಕಪೂರ್ ಗೂ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ.
ನಟಿ ದೀಪಿಕಾ ಪಡುಕೋಣೆ ಮತ್ತು ಆಕೆಯ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ನಡುವೆ ಡ್ರಗ್ಸ್ ಪೂರೈಕೆ ಸಂಬಂಧ ನಡೆದಿರುವ ವಾಟ್ಸ್ಆಪ್ ಸಂದೇಶ ವಿನಿಮಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡ್ರಗ್ಸ್ ಜಾಲದ ಬೇರುಗಳು ಡಿಪ್ಪಿಯ ಮನೆ ಅಂಗಳ ಪ್ರವೇಶಿಸಿರುವ ಬಗ್ಗೆ ಬಿಸಿ ಚರ್ಚೆಯೂ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಮೂವರಿಗೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಟ್ ನಟ-ನಟಿಯರ ಹೆಸರು ಕೂಡ ಕೇಳಿ ಬಂದಿತ್ತು. ಇಂದು ನಟ ದಿಗಂತ್ ಸೇರಿದಂತೆ ಅನೇಕರನ್ನು ಸಿಸಿಬಿ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ, ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಮೂವರಿಗೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ನಟಿ ದೀಪಿಕಾ ಪಡುಕೋಣ, ಸಾರಾ ಅಲಿಖಾನ್ ಹಾಗೂ ಶ್ರದ್ಧಾ ಕಪೂರ್ ಗೂ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ. ಡ್ರಗ್ಸ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಿದೆ. ಹೀಗಾಗಿ ಡ್ರಗ್ಸ್ ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆಗೂ ಸಂಕಷ್ಟ ಎದುರಾದಂತೆ ಆಗಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm