ಬ್ರೇಕಿಂಗ್ ನ್ಯೂಸ್
23-09-20 06:16 pm Headline Karnataka News Network ಸಿನಿಮಾ
ನವದೆಹಲಿ, ಸೆಪ್ಟಂಬರ್ 23: ಬಾಲಿವುಡ್ ನಲ್ಲೂ ಡ್ರಗ್ಸ್ ಸದ್ದು ಮಾಡುತ್ತಿದ್ದು ಬಾಲಿವುಡ್ ನ ಮೂವರು ಪ್ರಮುಖ ನಟಿಯರಿಗೆ ಎನ್ ಸಿ ಬಿ ಬಿಗ್ ಶಾಕ್ ನೀಡಿದೆ. ನಟಿ ದೀಪಿಕಾ ಪಡುಕೋಣ, ಸಾರಾ ಅಲಿಖಾನ್ ಹಾಗೂ ಶ್ರದ್ಧಾ ಕಪೂರ್ ಗೂ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ.
ನಟಿ ದೀಪಿಕಾ ಪಡುಕೋಣೆ ಮತ್ತು ಆಕೆಯ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ನಡುವೆ ಡ್ರಗ್ಸ್ ಪೂರೈಕೆ ಸಂಬಂಧ ನಡೆದಿರುವ ವಾಟ್ಸ್ಆಪ್ ಸಂದೇಶ ವಿನಿಮಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡ್ರಗ್ಸ್ ಜಾಲದ ಬೇರುಗಳು ಡಿಪ್ಪಿಯ ಮನೆ ಅಂಗಳ ಪ್ರವೇಶಿಸಿರುವ ಬಗ್ಗೆ ಬಿಸಿ ಚರ್ಚೆಯೂ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಮೂವರಿಗೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಟ್ ನಟ-ನಟಿಯರ ಹೆಸರು ಕೂಡ ಕೇಳಿ ಬಂದಿತ್ತು. ಇಂದು ನಟ ದಿಗಂತ್ ಸೇರಿದಂತೆ ಅನೇಕರನ್ನು ಸಿಸಿಬಿ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ, ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಮೂವರಿಗೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ನಟಿ ದೀಪಿಕಾ ಪಡುಕೋಣ, ಸಾರಾ ಅಲಿಖಾನ್ ಹಾಗೂ ಶ್ರದ್ಧಾ ಕಪೂರ್ ಗೂ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ. ಡ್ರಗ್ಸ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಿದೆ. ಹೀಗಾಗಿ ಡ್ರಗ್ಸ್ ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆಗೂ ಸಂಕಷ್ಟ ಎದುರಾದಂತೆ ಆಗಿದೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm