ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?

2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?

ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm