ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?

2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?

ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm