ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?
2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?
ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm