ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?

2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?

ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm