ಬ್ರೇಕಿಂಗ್ ನ್ಯೂಸ್
13-04-22 02:13 pm Source: Vijayakarnataka ಸಿನಿಮಾ
ದಳಪತಿ ವಿಜಯ್, ಪೂಜಾ ಹೆಗ್ಡೆ ನಟನೆಯ 'ಬೀಸ್ಟ್' ಸಿನಿಮಾ ಇಂದು ಅದ್ದೂರಿಯಾಗಿ ವಿಶ್ವದಾದ್ಯಂತ ತೆರೆ ಕಂಡಿದೆ. ಈ ಚಿತ್ರ ನೋಡಿದವರು ಪಾಸಿಟಿವ್, ನೆಗೆಟಿವ್ ಕಾಮೆಂಟ್ಸ್ ಮಾಡಿದ್ದಾರೆ.
ಈ ಹಿಂದೆ ನೋಡಿರದ ದಳಪತಿ ವಿಜಯ್ ನೋಡುತ್ತೇವೆ. ಪೆರ್ಫಾಮೆನ್ಸ್, ಡೈಲಾಗ್ ಡೆಲಿವರು ಮಾತ್ರ ಅದ್ಭುತವಾಗಿದೆ.
ಬೀಸ್ಟ್ ಇಡೀ ವರ್ಷದಲ್ಲಿ ಬ್ಲಾಕ್ ಬಸ್ಟರ್ ಮೂವಿ ಎಂದು ಎನಿಸಿಕೊಳ್ಳುವುದು. ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಬೋರಿಂಗ್ ದೃಶ್ಯಗಳು ಇಲ್ಲಿಲ್ಲ. ಚಿತ್ರಕಥೆ, ಕಲೆ, ಕಾಮಿಡಿ ಹಾಡು ಎಲ್ಲವೂ ಅದ್ಭುತವಾಗಿದೆ. ಅನಿರುದ್ಧ್ ಮ್ಯೂಸಿಕ್ ಅದ್ಭುತವಾಗಿದೆ. ವಿಜಯ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ.
'ಬೀಸ್ಟ್'ಆಕ್ಷನ್ ಫಿಲ್ಮ್ ಇದಾಗಿದ್ದು, ಫುಲ್ ಎಂಟರ್ಟೇನ್ಮೆಂಟ್ನಿಂದ ಕೂಡಿದೆ. ನೆಲ್ಸನ್ ದಿಲೀಪ್ಕುಮಾರ್ ಅವರ ಕಮರ್ಷಿಯಲ್ ಪ್ಯಾಕೇಜ್ ಇದಾಗಿದೆ.

![]()
ದಳಪತಿ' ವಿಜಯ್ ಸಿನಿಮಾಗಳು ಏನಿಲ್ಲವೆಂದರೂ 100-200 ಕೋಟಿ ರೂಪಾಯಿ ಗಳಿಕೆ ಮಾಡುತ್ತವೆ. ಬೀಸ್ಟ್ ಎಂದರೆ ಇಂಗ್ಲಿಷ್ನಲ್ಲಿ ಮೃಗ ಎಂಬರ್ಥವಿದೆ. ಅದೇ ರೀತಿ ಸಿನಿಮಾದಲ್ಲಿ ಅಬ್ಬರಿಸಲಾಗಿದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅಂತೆಯೇ 'ಬೀಸ್ಟ್' ಚಿತ್ರದಲ್ಲಿ ವಿಜಯ್ ಅದ್ಭುತ ಸ್ಟಂಟ್ ಮಾಡಿದ್ದಾರಂತೆ.
ಕೊಲಮಾವು ಕೋಕಿಲಾ', 'ಡಾಕ್ಟರ್' ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನೆಲ್ಸನ್ ದಿಲಿಪ್ಕುಮಾರ್ 'ಬೀಸ್ಟ್'ಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ನೋಡಿ ಕೆಲವರು ಅದ್ಭುತ ಸಿನಿಮಾ ಎಂದರೆ ಇನ್ನೂ ಕೆಲವರು ಗಟ್ಟಿ ಕಥೆಯೂ ಇಲ್ಲ, ಕಾಮಿಡಿಯೂ ಇಲ್ಲ ಎಂದು ಹೇಳಿದ್ದರು.

ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳ ಬಗ್ಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ, ಬಿಜಿಎಂ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್ ಪರಮಹಂಸ ಈ ಸಿನಿಮಾ ಛಾಯಾಗ್ರಹಣ ಮಾಡಿದ್ದು, ಕ್ಯಾಮರಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Thalapathy Vijay Pooja Hegde Starrer Beast Movie Twitter Review.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm