ಬ್ರೇಕಿಂಗ್ ನ್ಯೂಸ್
13-04-22 02:13 pm Source: Vijayakarnataka ಸಿನಿಮಾ
ದಳಪತಿ ವಿಜಯ್, ಪೂಜಾ ಹೆಗ್ಡೆ ನಟನೆಯ 'ಬೀಸ್ಟ್' ಸಿನಿಮಾ ಇಂದು ಅದ್ದೂರಿಯಾಗಿ ವಿಶ್ವದಾದ್ಯಂತ ತೆರೆ ಕಂಡಿದೆ. ಈ ಚಿತ್ರ ನೋಡಿದವರು ಪಾಸಿಟಿವ್, ನೆಗೆಟಿವ್ ಕಾಮೆಂಟ್ಸ್ ಮಾಡಿದ್ದಾರೆ.
ಈ ಹಿಂದೆ ನೋಡಿರದ ದಳಪತಿ ವಿಜಯ್ ನೋಡುತ್ತೇವೆ. ಪೆರ್ಫಾಮೆನ್ಸ್, ಡೈಲಾಗ್ ಡೆಲಿವರು ಮಾತ್ರ ಅದ್ಭುತವಾಗಿದೆ.
ಬೀಸ್ಟ್ ಇಡೀ ವರ್ಷದಲ್ಲಿ ಬ್ಲಾಕ್ ಬಸ್ಟರ್ ಮೂವಿ ಎಂದು ಎನಿಸಿಕೊಳ್ಳುವುದು. ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಬೋರಿಂಗ್ ದೃಶ್ಯಗಳು ಇಲ್ಲಿಲ್ಲ. ಚಿತ್ರಕಥೆ, ಕಲೆ, ಕಾಮಿಡಿ ಹಾಡು ಎಲ್ಲವೂ ಅದ್ಭುತವಾಗಿದೆ. ಅನಿರುದ್ಧ್ ಮ್ಯೂಸಿಕ್ ಅದ್ಭುತವಾಗಿದೆ. ವಿಜಯ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ.
'ಬೀಸ್ಟ್'ಆಕ್ಷನ್ ಫಿಲ್ಮ್ ಇದಾಗಿದ್ದು, ಫುಲ್ ಎಂಟರ್ಟೇನ್ಮೆಂಟ್ನಿಂದ ಕೂಡಿದೆ. ನೆಲ್ಸನ್ ದಿಲೀಪ್ಕುಮಾರ್ ಅವರ ಕಮರ್ಷಿಯಲ್ ಪ್ಯಾಕೇಜ್ ಇದಾಗಿದೆ.

![]()
ದಳಪತಿ' ವಿಜಯ್ ಸಿನಿಮಾಗಳು ಏನಿಲ್ಲವೆಂದರೂ 100-200 ಕೋಟಿ ರೂಪಾಯಿ ಗಳಿಕೆ ಮಾಡುತ್ತವೆ. ಬೀಸ್ಟ್ ಎಂದರೆ ಇಂಗ್ಲಿಷ್ನಲ್ಲಿ ಮೃಗ ಎಂಬರ್ಥವಿದೆ. ಅದೇ ರೀತಿ ಸಿನಿಮಾದಲ್ಲಿ ಅಬ್ಬರಿಸಲಾಗಿದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅಂತೆಯೇ 'ಬೀಸ್ಟ್' ಚಿತ್ರದಲ್ಲಿ ವಿಜಯ್ ಅದ್ಭುತ ಸ್ಟಂಟ್ ಮಾಡಿದ್ದಾರಂತೆ.
ಕೊಲಮಾವು ಕೋಕಿಲಾ', 'ಡಾಕ್ಟರ್' ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನೆಲ್ಸನ್ ದಿಲಿಪ್ಕುಮಾರ್ 'ಬೀಸ್ಟ್'ಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ನೋಡಿ ಕೆಲವರು ಅದ್ಭುತ ಸಿನಿಮಾ ಎಂದರೆ ಇನ್ನೂ ಕೆಲವರು ಗಟ್ಟಿ ಕಥೆಯೂ ಇಲ್ಲ, ಕಾಮಿಡಿಯೂ ಇಲ್ಲ ಎಂದು ಹೇಳಿದ್ದರು.

ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳ ಬಗ್ಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ, ಬಿಜಿಎಂ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್ ಪರಮಹಂಸ ಈ ಸಿನಿಮಾ ಛಾಯಾಗ್ರಹಣ ಮಾಡಿದ್ದು, ಕ್ಯಾಮರಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Thalapathy Vijay Pooja Hegde Starrer Beast Movie Twitter Review.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm