ಬ್ರೇಕಿಂಗ್ ನ್ಯೂಸ್
13-04-22 02:13 pm Source: Vijayakarnataka ಸಿನಿಮಾ
ದಳಪತಿ ವಿಜಯ್, ಪೂಜಾ ಹೆಗ್ಡೆ ನಟನೆಯ 'ಬೀಸ್ಟ್' ಸಿನಿಮಾ ಇಂದು ಅದ್ದೂರಿಯಾಗಿ ವಿಶ್ವದಾದ್ಯಂತ ತೆರೆ ಕಂಡಿದೆ. ಈ ಚಿತ್ರ ನೋಡಿದವರು ಪಾಸಿಟಿವ್, ನೆಗೆಟಿವ್ ಕಾಮೆಂಟ್ಸ್ ಮಾಡಿದ್ದಾರೆ.
ಈ ಹಿಂದೆ ನೋಡಿರದ ದಳಪತಿ ವಿಜಯ್ ನೋಡುತ್ತೇವೆ. ಪೆರ್ಫಾಮೆನ್ಸ್, ಡೈಲಾಗ್ ಡೆಲಿವರು ಮಾತ್ರ ಅದ್ಭುತವಾಗಿದೆ.
ಬೀಸ್ಟ್ ಇಡೀ ವರ್ಷದಲ್ಲಿ ಬ್ಲಾಕ್ ಬಸ್ಟರ್ ಮೂವಿ ಎಂದು ಎನಿಸಿಕೊಳ್ಳುವುದು. ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಬೋರಿಂಗ್ ದೃಶ್ಯಗಳು ಇಲ್ಲಿಲ್ಲ. ಚಿತ್ರಕಥೆ, ಕಲೆ, ಕಾಮಿಡಿ ಹಾಡು ಎಲ್ಲವೂ ಅದ್ಭುತವಾಗಿದೆ. ಅನಿರುದ್ಧ್ ಮ್ಯೂಸಿಕ್ ಅದ್ಭುತವಾಗಿದೆ. ವಿಜಯ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ.
'ಬೀಸ್ಟ್'ಆಕ್ಷನ್ ಫಿಲ್ಮ್ ಇದಾಗಿದ್ದು, ಫುಲ್ ಎಂಟರ್ಟೇನ್ಮೆಂಟ್ನಿಂದ ಕೂಡಿದೆ. ನೆಲ್ಸನ್ ದಿಲೀಪ್ಕುಮಾರ್ ಅವರ ಕಮರ್ಷಿಯಲ್ ಪ್ಯಾಕೇಜ್ ಇದಾಗಿದೆ.

![]()
ದಳಪತಿ' ವಿಜಯ್ ಸಿನಿಮಾಗಳು ಏನಿಲ್ಲವೆಂದರೂ 100-200 ಕೋಟಿ ರೂಪಾಯಿ ಗಳಿಕೆ ಮಾಡುತ್ತವೆ. ಬೀಸ್ಟ್ ಎಂದರೆ ಇಂಗ್ಲಿಷ್ನಲ್ಲಿ ಮೃಗ ಎಂಬರ್ಥವಿದೆ. ಅದೇ ರೀತಿ ಸಿನಿಮಾದಲ್ಲಿ ಅಬ್ಬರಿಸಲಾಗಿದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅಂತೆಯೇ 'ಬೀಸ್ಟ್' ಚಿತ್ರದಲ್ಲಿ ವಿಜಯ್ ಅದ್ಭುತ ಸ್ಟಂಟ್ ಮಾಡಿದ್ದಾರಂತೆ.
ಕೊಲಮಾವು ಕೋಕಿಲಾ', 'ಡಾಕ್ಟರ್' ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನೆಲ್ಸನ್ ದಿಲಿಪ್ಕುಮಾರ್ 'ಬೀಸ್ಟ್'ಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ನೋಡಿ ಕೆಲವರು ಅದ್ಭುತ ಸಿನಿಮಾ ಎಂದರೆ ಇನ್ನೂ ಕೆಲವರು ಗಟ್ಟಿ ಕಥೆಯೂ ಇಲ್ಲ, ಕಾಮಿಡಿಯೂ ಇಲ್ಲ ಎಂದು ಹೇಳಿದ್ದರು.

ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳ ಬಗ್ಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ, ಬಿಜಿಎಂ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್ ಪರಮಹಂಸ ಈ ಸಿನಿಮಾ ಛಾಯಾಗ್ರಹಣ ಮಾಡಿದ್ದು, ಕ್ಯಾಮರಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Thalapathy Vijay Pooja Hegde Starrer Beast Movie Twitter Review.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm