ಬ್ರೇಕಿಂಗ್ ನ್ಯೂಸ್
13-04-22 02:13 pm Source: Vijayakarnataka ಸಿನಿಮಾ
ದಳಪತಿ ವಿಜಯ್, ಪೂಜಾ ಹೆಗ್ಡೆ ನಟನೆಯ 'ಬೀಸ್ಟ್' ಸಿನಿಮಾ ಇಂದು ಅದ್ದೂರಿಯಾಗಿ ವಿಶ್ವದಾದ್ಯಂತ ತೆರೆ ಕಂಡಿದೆ. ಈ ಚಿತ್ರ ನೋಡಿದವರು ಪಾಸಿಟಿವ್, ನೆಗೆಟಿವ್ ಕಾಮೆಂಟ್ಸ್ ಮಾಡಿದ್ದಾರೆ.
ಈ ಹಿಂದೆ ನೋಡಿರದ ದಳಪತಿ ವಿಜಯ್ ನೋಡುತ್ತೇವೆ. ಪೆರ್ಫಾಮೆನ್ಸ್, ಡೈಲಾಗ್ ಡೆಲಿವರು ಮಾತ್ರ ಅದ್ಭುತವಾಗಿದೆ.
ಬೀಸ್ಟ್ ಇಡೀ ವರ್ಷದಲ್ಲಿ ಬ್ಲಾಕ್ ಬಸ್ಟರ್ ಮೂವಿ ಎಂದು ಎನಿಸಿಕೊಳ್ಳುವುದು. ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಬೋರಿಂಗ್ ದೃಶ್ಯಗಳು ಇಲ್ಲಿಲ್ಲ. ಚಿತ್ರಕಥೆ, ಕಲೆ, ಕಾಮಿಡಿ ಹಾಡು ಎಲ್ಲವೂ ಅದ್ಭುತವಾಗಿದೆ. ಅನಿರುದ್ಧ್ ಮ್ಯೂಸಿಕ್ ಅದ್ಭುತವಾಗಿದೆ. ವಿಜಯ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ.
'ಬೀಸ್ಟ್'ಆಕ್ಷನ್ ಫಿಲ್ಮ್ ಇದಾಗಿದ್ದು, ಫುಲ್ ಎಂಟರ್ಟೇನ್ಮೆಂಟ್ನಿಂದ ಕೂಡಿದೆ. ನೆಲ್ಸನ್ ದಿಲೀಪ್ಕುಮಾರ್ ಅವರ ಕಮರ್ಷಿಯಲ್ ಪ್ಯಾಕೇಜ್ ಇದಾಗಿದೆ.

![]()
ದಳಪತಿ' ವಿಜಯ್ ಸಿನಿಮಾಗಳು ಏನಿಲ್ಲವೆಂದರೂ 100-200 ಕೋಟಿ ರೂಪಾಯಿ ಗಳಿಕೆ ಮಾಡುತ್ತವೆ. ಬೀಸ್ಟ್ ಎಂದರೆ ಇಂಗ್ಲಿಷ್ನಲ್ಲಿ ಮೃಗ ಎಂಬರ್ಥವಿದೆ. ಅದೇ ರೀತಿ ಸಿನಿಮಾದಲ್ಲಿ ಅಬ್ಬರಿಸಲಾಗಿದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅಂತೆಯೇ 'ಬೀಸ್ಟ್' ಚಿತ್ರದಲ್ಲಿ ವಿಜಯ್ ಅದ್ಭುತ ಸ್ಟಂಟ್ ಮಾಡಿದ್ದಾರಂತೆ.
ಕೊಲಮಾವು ಕೋಕಿಲಾ', 'ಡಾಕ್ಟರ್' ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನೆಲ್ಸನ್ ದಿಲಿಪ್ಕುಮಾರ್ 'ಬೀಸ್ಟ್'ಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ನೋಡಿ ಕೆಲವರು ಅದ್ಭುತ ಸಿನಿಮಾ ಎಂದರೆ ಇನ್ನೂ ಕೆಲವರು ಗಟ್ಟಿ ಕಥೆಯೂ ಇಲ್ಲ, ಕಾಮಿಡಿಯೂ ಇಲ್ಲ ಎಂದು ಹೇಳಿದ್ದರು.

ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳ ಬಗ್ಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ, ಬಿಜಿಎಂ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್ ಪರಮಹಂಸ ಈ ಸಿನಿಮಾ ಛಾಯಾಗ್ರಹಣ ಮಾಡಿದ್ದು, ಕ್ಯಾಮರಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Thalapathy Vijay Pooja Hegde Starrer Beast Movie Twitter Review.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm