ಬ್ರೇಕಿಂಗ್ ನ್ಯೂಸ್
26-09-20 03:29 pm Headline Karnataka News Network ಸಿನಿಮಾ
ಬೆಂಗಳೂರು, ಸೆ. 26: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ ಶರಣ್ ಅವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ ಎಂಟಿ ಗ್ರೌಂಡ್ ನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಶರಣ್ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ನಿರ್ದೇಶಕ ಸಿಂಪಲ್ ಸುನಿ ಮತ್ತು ನಿರ್ಮಾಪಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಚಿತ್ರದಲ್ಲಿ ಶರಣ್ ಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದಾರೆ. ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳಿದ್ದು, ಕೋವಿಡ್ 19 ಪರಿಣಾಮ ಇದರ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರದ ಮಾರ್ಗ ಸೂಚಿಯ ಅನ್ವಯ ಚಿತ್ರತಂಡ ಕೊನೆಯ ಹಂತದ ಶೂಟಿಂಗ್ ನಲ್ಲಿ ತೊಡಗಿಕೊಂಡಿತ್ತು.
Join our WhatsApp group for latest news updates (2)
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm