ಬ್ರೇಕಿಂಗ್ ನ್ಯೂಸ್
25-05-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಹಸಿರು ಎಲೆ ತರಕಾರಿಗಳಲ್ಲಿ ಅಡಗಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ. ಸಾಧಾರಣವಾಗಿ,ಈ ತರಕಾರಿಗಳ ಬಗ್ಗೆ ಯಾರೂ ಕೂಡ ನಿರ್ಲಕ್ಷ ತೋರುವುದಿಲ್ಲ. ಏಕೆಂದರೆ ಇವುಗಳಲ್ಲಿ ಅಡಗಿರುವ ಆರೋಗ್ಯ ಪ್ರಯೋಜನಗಳು ಅಂತಹ ಗುಣಮಟ್ಟವನ್ನು ಪಡೆದಿ ರುತ್ತವೆ. ಒಂದು ವೇಳೆ, ಈ ತರಕಾರಿಗಳ ಬಗ್ಗೆ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ನಿಮಗೆ ನೀವೇ ಲಾಸ್ ಮಾಡಿ ಕೊಂಡ ಹಾಗೆ!
ಹೌದು ಅನೇಕ ಕಾಯಿಲೆಗಳನ್ನು ನಿವಾರಿಸುವ ಗುಣ ಹೊಂದಿರುವ ಈ ಹಸಿರು ಎಲೆ ತರಕಾರಿ ಗಳು, ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕೂಡ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಪ್ರಕೃತಿಯ ಮಡಿಲಿನಲ್ಲಿ ಬೆಳೆಸಲಾಗುವ ಕೆಲವೊಂದು ಹಸಿರೆಲೆ ತರಕಾರಿಗಳನ್ನು ಬಳಸಿಕೊಂಡರೆ, ಆರೋಗ್ಯಕ್ಕೆ ಅಪಾರವಾದ ಲಾಭಗಳನ್ನು ನಿರೀಕ್ಷಿಸಬಹು ದಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಸಹಾಯ ಮಾಡುವ ಕೆಲವೊಂದು ಹಸಿರೆಲೆ ತರಕಾರಿಗಳ ಬಗ್ಗೆ ನೋಡೋಣ ಬನ್ನಿ...
ನುಗ್ಗೆ ಸೊಪ್ಪು

ಸಬ್ಬಸಿಗೆ ಸೊಪ್ಪು

ಪಾಲಕ್ ಸೊಪ್ಪು

ಮೆಂತ್ಯ ಸೊಪ್ಪು

These Are The Healthiest Leafy Green Vegetables, That You Must Add In Your Diet.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am