ಬ್ರೇಕಿಂಗ್ ನ್ಯೂಸ್
26-05-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಅಡುಗೆಗೆ ಹೆಚ್ಚಾಗಿ ಬಳಸುವಂತಹ ಬೆಳ್ಳುಳ್ಳಿಯು ಹಲವಾರು ರೀತಿಯ ಆರೋಗ್ಯ ಗುಣಗಳು ನಮಗೆಲ್ಲಾ ಗೊತ್ತೇ ಇದೆ. ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಈ ಬೆಳ್ಳುಳ್ಳಿಯನ್ನು ನಿಯಮಿತವಾಗಿ ಅಡುಗೆಯಲ್ಲಿ ಬಳಸುತ್ತಾ ಬರುವುದರಿಂದ, ಅಧಿಕ ರಕ್ತದೊತ್ತಡ, ಹೃದಯದ ಸಮಸ್ಯೆ, ಕೆಟ್ಟ ಕೊಲೆಸ್ಟ್ರಾಲ್, ಇಂತಹ ಹಲವಾರು ಸಮಸ್ಯೆಗಳು ಕಡಿಮೆಯಾಗುತ್ತಾ ಬರುತ್ತದೆ.
ಇನ್ನೇನು, ಮುಂಗಾರು ಶುರುವಾಗುವ ಸಮಯ ಬಂದು ಬಿಟ್ಟಿದೆ, ಮಳೆಯ ಅಬ್ಬರ ಹೆಚ್ಚಾಗುವ ಎಲ್ಲಾ ಲಕ್ಷಣಗಳು ಈಗಾಗಲೇ ಗೋಚರಿಸುತ್ತಿದೆ. ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ ಈ ಸಮಯದಲ್ಲಿ ಸಾಧಾರಣವಾಗಿ ಶೀತ ವಾತಾವರಣದಿಂದ ನಾವೆಲ್ಲರೂ ಹುಷಾರು ತಪ್ಪುವ ಸಾಧ್ಯತೆ ಜಾಸ್ತಿ ಇರುತ್ತದೆ.
ಅಲ್ಲದೇ ದೇಹದ ರೋಗನಿರೋಧಕ ಶಕ್ತ ಕೂಡ ಕಡಿಮೆಯಾಗು ವುದರಿಂದ ಆರೋಗ್ಯ ಸಮಸ್ಯೆ ಗಳು ಕೂಡ ಶುರುವಾಗುತ್ತದೆ. ಹೀಗಾಗಿ ಈ ಸಮಸ್ಯೆಗಳನ್ನು ತಪ್ಪಿಸಬೇಕೆಂದರೆ ದೇಹದ ಉಷ್ಣಾಂ ಶ ವನ್ನು ಹೆಚ್ಚು ಮಾಡುವಂತಹ ಆಹಾರಗಳನ್ನು ಸೇವಿಸಬೇಕು. ಈ ವಿಚಾರದಲ್ಲಿ ಬೇರೆಲ್ಲಾ ಆಹಾರ ಪದಾರ್ಥಗಳಿಗೆ ಹೋಲಿಸಿದರೆ, ಅಡುಗೆ ಮನೆಯಲ್ಲಿ ಎಲ್ಲಾ ಸಮಯದಲ್ಲಿ ಕಂಡುಬರುವ ಬೆಳ್ಳುಳ್ಳಿ ಅತ್ಯದ್ಭುತ ಆಹಾರ ಎಂದು ತಿಳಿದುಬಂದಿದೆ. ಹೀಗಾಗಿ ಬೆಳ್ಳುಳ್ಳಿ ತಿನ್ನಲು ಇಷ್ಟ ಪಡದವರು, ಬೆಳ್ಳುಳ್ಳಿ ಉಪ್ಪಿನಕಾಯಿ ಮಾಡಿ, ಸೇವಿಸುತ್ತಾ ಬಂದರೆ, ಆರೋಗ್ಯವೃದ್ಧಿ ಆಗುವು ದರಲ್ಲಿ ಎರಡು ಮಾತಿಲ್ಲ...
ಮೊದಲಿಗೆ ಬೆಳ್ಳುಳ್ಳಿ ಉಪ್ಪಿನಕಾಯಿ ತಯಾರು ಮಾಡಲು ಏನೆಲ್ಲಾ ಸಾಮಾಗ್ರಿಗಳು ಬೇಕಾಗುತ್ತದೆ ನೋಡೋಣ..

ಉಪ್ಪಿನಕಾಯಿಗೆ ಬೇಕಾಗುವಷ್ಟು ದೊಡ್ಡ ಗಾತ್ರದ ಸಿಪ್ಪೆ ತೆಗೆದ ಬೆಳ್ಳುಳ್ಳಿ ಎಸಳುಗಳು
ಉಪ್ಪಿನಕಾಯಿ ಮಾಡುವ ವಿಧಾನ
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಮೈಕೈ ನೋವು ಮಂಡಿ ನೋವು ಮಾಯವಾಗುತ್ತದೆ
![]()
ಮಧುಮೇಹ ಸಮಸ್ಯೆ ದೂರವಾಗುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
Healthy Reasons,Why You Must Add Garlic Pickle In Your Diet.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am