ಬ್ರೇಕಿಂಗ್ ನ್ಯೂಸ್
26-05-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಅಡುಗೆಗೆ ಹೆಚ್ಚಾಗಿ ಬಳಸುವಂತಹ ಬೆಳ್ಳುಳ್ಳಿಯು ಹಲವಾರು ರೀತಿಯ ಆರೋಗ್ಯ ಗುಣಗಳು ನಮಗೆಲ್ಲಾ ಗೊತ್ತೇ ಇದೆ. ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಈ ಬೆಳ್ಳುಳ್ಳಿಯನ್ನು ನಿಯಮಿತವಾಗಿ ಅಡುಗೆಯಲ್ಲಿ ಬಳಸುತ್ತಾ ಬರುವುದರಿಂದ, ಅಧಿಕ ರಕ್ತದೊತ್ತಡ, ಹೃದಯದ ಸಮಸ್ಯೆ, ಕೆಟ್ಟ ಕೊಲೆಸ್ಟ್ರಾಲ್, ಇಂತಹ ಹಲವಾರು ಸಮಸ್ಯೆಗಳು ಕಡಿಮೆಯಾಗುತ್ತಾ ಬರುತ್ತದೆ.
ಇನ್ನೇನು, ಮುಂಗಾರು ಶುರುವಾಗುವ ಸಮಯ ಬಂದು ಬಿಟ್ಟಿದೆ, ಮಳೆಯ ಅಬ್ಬರ ಹೆಚ್ಚಾಗುವ ಎಲ್ಲಾ ಲಕ್ಷಣಗಳು ಈಗಾಗಲೇ ಗೋಚರಿಸುತ್ತಿದೆ. ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ ಈ ಸಮಯದಲ್ಲಿ ಸಾಧಾರಣವಾಗಿ ಶೀತ ವಾತಾವರಣದಿಂದ ನಾವೆಲ್ಲರೂ ಹುಷಾರು ತಪ್ಪುವ ಸಾಧ್ಯತೆ ಜಾಸ್ತಿ ಇರುತ್ತದೆ.
ಅಲ್ಲದೇ ದೇಹದ ರೋಗನಿರೋಧಕ ಶಕ್ತ ಕೂಡ ಕಡಿಮೆಯಾಗು ವುದರಿಂದ ಆರೋಗ್ಯ ಸಮಸ್ಯೆ ಗಳು ಕೂಡ ಶುರುವಾಗುತ್ತದೆ. ಹೀಗಾಗಿ ಈ ಸಮಸ್ಯೆಗಳನ್ನು ತಪ್ಪಿಸಬೇಕೆಂದರೆ ದೇಹದ ಉಷ್ಣಾಂ ಶ ವನ್ನು ಹೆಚ್ಚು ಮಾಡುವಂತಹ ಆಹಾರಗಳನ್ನು ಸೇವಿಸಬೇಕು. ಈ ವಿಚಾರದಲ್ಲಿ ಬೇರೆಲ್ಲಾ ಆಹಾರ ಪದಾರ್ಥಗಳಿಗೆ ಹೋಲಿಸಿದರೆ, ಅಡುಗೆ ಮನೆಯಲ್ಲಿ ಎಲ್ಲಾ ಸಮಯದಲ್ಲಿ ಕಂಡುಬರುವ ಬೆಳ್ಳುಳ್ಳಿ ಅತ್ಯದ್ಭುತ ಆಹಾರ ಎಂದು ತಿಳಿದುಬಂದಿದೆ. ಹೀಗಾಗಿ ಬೆಳ್ಳುಳ್ಳಿ ತಿನ್ನಲು ಇಷ್ಟ ಪಡದವರು, ಬೆಳ್ಳುಳ್ಳಿ ಉಪ್ಪಿನಕಾಯಿ ಮಾಡಿ, ಸೇವಿಸುತ್ತಾ ಬಂದರೆ, ಆರೋಗ್ಯವೃದ್ಧಿ ಆಗುವು ದರಲ್ಲಿ ಎರಡು ಮಾತಿಲ್ಲ...
ಮೊದಲಿಗೆ ಬೆಳ್ಳುಳ್ಳಿ ಉಪ್ಪಿನಕಾಯಿ ತಯಾರು ಮಾಡಲು ಏನೆಲ್ಲಾ ಸಾಮಾಗ್ರಿಗಳು ಬೇಕಾಗುತ್ತದೆ ನೋಡೋಣ..

ಉಪ್ಪಿನಕಾಯಿಗೆ ಬೇಕಾಗುವಷ್ಟು ದೊಡ್ಡ ಗಾತ್ರದ ಸಿಪ್ಪೆ ತೆಗೆದ ಬೆಳ್ಳುಳ್ಳಿ ಎಸಳುಗಳು
ಉಪ್ಪಿನಕಾಯಿ ಮಾಡುವ ವಿಧಾನ
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಮೈಕೈ ನೋವು ಮಂಡಿ ನೋವು ಮಾಯವಾಗುತ್ತದೆ
![]()
ಮಧುಮೇಹ ಸಮಸ್ಯೆ ದೂರವಾಗುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
Healthy Reasons,Why You Must Add Garlic Pickle In Your Diet.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm