ಬ್ರೇಕಿಂಗ್ ನ್ಯೂಸ್
28-05-22 08:21 pm Source: Vijayakarnataka ಡಾಕ್ಟರ್ಸ್ ನೋಟ್
ಇಡೀ ದಿನ ಕುಳಿತು ಕೆಲಸ ಮಾಡುವುದು, ತಪ್ಪಾದ ಭಂಗಿಯಲ್ಲಿ ಮಲಗುವುದು, ಹೆಚ್ಚು ಪ್ರಯಾಣ ಮಾಡುವುದು ಹೀಗೆ ವಿವಿಧ ಕಾರಣಗಳಿಂದ ಬೆನ್ನು ತೀವ್ರವಾಗಿ ಕಾಡುತ್ತದೆ. ಒಂದು ಬಾರಿ ಬೆನ್ನು ನೋವು ಆರಂಭವಾದರೆ ಸುಧಾರಿಸಿಕೊಳ್ಳಲು ಹಲವು ದಿನಗಳೇ ಬೇಕು.
ಹೆಚ್ಚು ನೋವಿದೆ ಎಂದು ನೋವಿನ ಮಾತ್ರೆಗಳನ್ನು ಪದೇ ಪದೇ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಇದು ಕಿಡ್ನಿಗೆ ಆಪಾಯವಾಗಬಹುದು. ಹೀಗಾಗಿ ನೈಸರ್ಗಿಕ ಚಿಕಿತ್ಸೆಯ ಮೂಲಕ ನೋವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಹಾಗಾದರೆ ಆಯುರ್ವೇದದಲ್ಲಿ ಬೆನ್ನು ನೋವನ್ನು ಪರಿಹಾರ ಮಾಡಲು ಯಾವೆಲ್ಲ ಕ್ರಮಗಳನ್ನು ಪಾಲಿಸಬಹುದು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯೆ ಡಾ. ಶ್ರೀಲಕ್ಷ್ಮಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಬೆನ್ನು ನೋವಿನ ಲಕ್ಷಣಗಳು
![]()
ಬೆನ್ನುನೋವು ಕಾಣಿಸಿಕೊಳ್ಳಲು ಕಾರಣಗಳು
![]()
ಆಯುರ್ವೇದದಲ್ಲಿ ಬೆನ್ನುನೋವಿನ ವ್ಯಾಖ್ಯಾನ
![]()
ಆಯುರ್ವೇದದಲ್ಲಿ ಬೆನ್ನುನೋವನ್ನು ಗೃದೃಸಿ ವಾತ ಎಂದು ಕರೆಯುತ್ತಾರೆ. ಇದನ್ನು ಸಯಾಟಿಕ ಎಂದೂ ಕರೆಯುತ್ತಾರೆ. ಅಂದರೆ ವಾತ ದೋಷದಿಂದ ಬರುವ ಬೆನ್ನು ನೋವು. ಇದರಲ್ಲಿ ಎರಡು ವಿಧಗಳಿವೆ. ವಾತ ದೋಷದಿಂದ ಬರುವ ಬೆನ್ನುನೋವು ಮತ್ತು ಕಫ ದೋಷದಿಂದ ಬರುವ ಬೆನ್ನು ನೋವು. ಹೀಗಾಗಿ ರೋಗಿಯ ರೋಗ ಲಕ್ಷಣಗಳ ಮೂಲಕ ಚಿಕಿತ್ಸೆಯನ್ನು ನೀಡಲಾಗುತ್ತದೆ ಎನ್ನುತ್ತಾರೆ ಡಾ. ಶ್ರೀಲಕ್ಷ್ಮಿ
ಬೆನ್ನು ನೋವು ನಿವಾರಣೆಗೆ ಏನನ್ನು ಮಾಡಬಹುದು?

ವೈದ್ಯರ ಸಲಹೆ
![]()
ಆಯುರ್ವೇದದ ಮೂಲಕ ನೈಸರ್ಗಿಕ ಪದಾರ್ಥಗಳಿಂದ ಬೆನ್ನು ನೋವನ್ನು ಹೋಗಲಾಡಿಸಬಹುದು. ಅದಕ್ಕಾಗಿ, ತೈಲದ ಚಿಕಿತ್ಸೆ ಹಾಗೂ ಕೆಲವು ಕಷಾಯಗಳನ್ನು ನೀಡಲಾಗುತ್ತದೆ. ಇದರಿಂದ ಅತೀ ಕಡಿಮೆ ಸಮಯದಲ್ಲಿ ವಾತದೋಷದಿಂದ ಉಂಟಾಗುವ ಬೆನ್ನುನೋವನ್ನು ನಿವಾರಿಸಬಹುದಾಗಿದೆ.
ಕೆಲವು ಮಾತ್ರೆ, ಲೇಹಗಳ ಮೂಲಕ ಹಾಗೂ ಮುಖ್ಯವಾಗಿ ಪಂಚಕರ್ಮ ಚಿಕಿತ್ಸೆಯಲ್ಲಿ ಭಸ್ತಿ ಚಿಕಿತ್ಸೆ, ಮಾತ್ರಾ ಭಸ್ತಿ ಹಾಗೂ ಕಟಿ ಭಸ್ತಿಯಂತಹ ಚಿಕಿತ್ಸೆಯ ಮೂಲಕ ಸಂಪೂರ್ಣವಾಗಿ ಬೆನ್ನು ನೋವನ್ನು ನಿವಾರಣೆ ಮಾಡಲಾಗುತ್ತದೆ ಎನ್ನುವುದು ಡಾ.ಶ್ರೀಲಕ್ಷ್ಮಿ ಅವರ ಸಲಹೆ.
Expert Explain How Can Prevent The Back Pain In Natural Way.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm