ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm