ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm