ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm