ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am