ಬ್ರೇಕಿಂಗ್ ನ್ಯೂಸ್
31-05-22 09:04 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಮಾಡುವ ಅಡುಗೆಗೆ, ಉಪ್ಪು ಹುಳಿ ಖಾರ ಸರಿ ಇದ್ದರೆ ಚೆನ್ನ. ಇಲ್ಲವೆಂದರೆ ಅದನ್ನು ಬಾಯಲ್ಲಿ ಇಡಲಿಕ್ಕು ಸಾಧ್ಯವಿಲ್ಲ. ಈ ಮೂರು ಸಾಮಾಗ್ರಿಗಳಲ್ಲಿ ಒಂದು ಹೆಚ್ಚು, ಅಥವಾ ಒಂದು ಕಡಿಮೆ ಆಗುವ ಹಾಗಿಲ್ಲ! ಸಮಾನ ಪ್ರಮಾಣದಲ್ಲಿ ಇದ್ದರೆಯೇ ಚೆಂದ! ಇದರಿಂದ ಅಡುಗೆಯ ಸ್ವಾದ ಹೆಚ್ಚಾಗುವುದರ ಜೊತೆಗೆ ಬಾಯಿಯ ರುಚಿ ಕೂಡ, ಹೆಚ್ಚಾಗುತ್ತದೆ.
ಇನ್ನು ಇದರ ಜೊತೆಗೆ ಒಗ್ಗರಣೆ ಮತ್ತು ಒಂದಿಷ್ಟು ಮಸಾಲೆ ಪದಾರ್ಥಗಳು ಕೂಡ ಆಹಾರದ ಸ್ವಾದವನ್ನು ಹೆಚ್ಚು ಮಾಡುತ್ತವೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ,ಅಡುಗೆ ಮನೆಯ ಡಬ್ಬದಲ್ಲಿ ಸದಾ ಕಂಡು ಬರುವ ಲವಂಗ. ಸಾಮಾನ್ಯವಾಗಿ ಲವಂಗವನ್ನು ವಿಶೇಷ ಅಡುಗೆ ತಯಾರಿಸುವಾಗ ಬಳಸುತ್ತೇವೆ. ಉದಾಹರಣೆಗೆ ನೋಡುವುದಾದರೆ, ಹಬ್ಬಹರಿದಿನಗಳಲ್ಲಿ ತಯಾರಿಸುವ ಲಾಡು, ಪಾಯಸಕ್ಕೆ ಬಳಸುತ್ತೇವೆ ಇಲ್ಲಾಂದರೆ ಬೆಳಗಿನ ಉಪಹಾರಕ್ಕೆಂದು ತಯಾರು ಮಾಡುವ ತರಕಾರಿ ಪಲಾವ್, ಟೊಮೆಟೋ ಬಾತ್, ಅಥವಾ ವಾರಕ್ಕೊಮ್ಮೆ ಮನೆ ಯಲ್ಲಿ ಚಿಕಬ್ ಬಿಯಾನಿ ಮಾಡುವಾಗಲೂ ಕೂಡ ಇದನ್ನು ಬಳಸುತ್ತೇವೆ.
ಒಟ್ಟಿನಲ್ಲಿ ಹೇಳಬೇಕೆಂದರೆ ಸಿಹಿ ಮತ್ತು ಖಾರದ ಅಡುಗೆಗಳಿಗೆ ಲವಂಗ ಬಹಳ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ ಖಾರದ ಗುಣಲಕ್ಷಣಗಳು ಇದರಲ್ಲಿ ಹೆಚ್ಚಾಗಿ ಕಂಡು ಬರುವುದರಿಂದ, ಹೆಚ್ಚಿನವರು ಇದನ್ನು ಸೇವಿಸಲು ಹಿಂದೆ- ಮುಂದೆ ನೋಡಿತ್ತಾರೆ! ಆದರೆ ಬೇರೆ ಬೇರೆ ರೂಪಗಳಲ್ಲಿ ಲವಂಗವನ್ನು, ಇದನ್ನು ನಮ್ಮ ಆಹಾರಕ್ರಮದಲ್ಲಿ ಬಳಸುವುದರಿಂದ ಕೆಳಗಿನ ಕೆಲವೊಂದು ಆರೋಗ್ಯ ಪ್ರಯೋಜನಗಳನ್ನು ಪಡೆದು ಕೊಳ್ಳಬಹುದು.
ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
![]()
ಜೀರ್ಣಕ್ರಿಯೆ ಸರಿಯಾಗಿ ನಡೆಯುತ್ತದೆ

ಲಿವರ್ ಭಾಗದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಹಲ್ಲು ನೋವು ಕಡಿಮೆಯಾಗುತ್ತದೆ
![]()
ತಲೆ ನೋವಿಗೆ ಉತ್ತಮ ಪರಿಹಾರ

Know The Health Benefits Of Chewing Two Raw Cloves Everday
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm