ಬ್ರೇಕಿಂಗ್ ನ್ಯೂಸ್
31-05-22 09:04 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಮಾಡುವ ಅಡುಗೆಗೆ, ಉಪ್ಪು ಹುಳಿ ಖಾರ ಸರಿ ಇದ್ದರೆ ಚೆನ್ನ. ಇಲ್ಲವೆಂದರೆ ಅದನ್ನು ಬಾಯಲ್ಲಿ ಇಡಲಿಕ್ಕು ಸಾಧ್ಯವಿಲ್ಲ. ಈ ಮೂರು ಸಾಮಾಗ್ರಿಗಳಲ್ಲಿ ಒಂದು ಹೆಚ್ಚು, ಅಥವಾ ಒಂದು ಕಡಿಮೆ ಆಗುವ ಹಾಗಿಲ್ಲ! ಸಮಾನ ಪ್ರಮಾಣದಲ್ಲಿ ಇದ್ದರೆಯೇ ಚೆಂದ! ಇದರಿಂದ ಅಡುಗೆಯ ಸ್ವಾದ ಹೆಚ್ಚಾಗುವುದರ ಜೊತೆಗೆ ಬಾಯಿಯ ರುಚಿ ಕೂಡ, ಹೆಚ್ಚಾಗುತ್ತದೆ.
ಇನ್ನು ಇದರ ಜೊತೆಗೆ ಒಗ್ಗರಣೆ ಮತ್ತು ಒಂದಿಷ್ಟು ಮಸಾಲೆ ಪದಾರ್ಥಗಳು ಕೂಡ ಆಹಾರದ ಸ್ವಾದವನ್ನು ಹೆಚ್ಚು ಮಾಡುತ್ತವೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ,ಅಡುಗೆ ಮನೆಯ ಡಬ್ಬದಲ್ಲಿ ಸದಾ ಕಂಡು ಬರುವ ಲವಂಗ. ಸಾಮಾನ್ಯವಾಗಿ ಲವಂಗವನ್ನು ವಿಶೇಷ ಅಡುಗೆ ತಯಾರಿಸುವಾಗ ಬಳಸುತ್ತೇವೆ. ಉದಾಹರಣೆಗೆ ನೋಡುವುದಾದರೆ, ಹಬ್ಬಹರಿದಿನಗಳಲ್ಲಿ ತಯಾರಿಸುವ ಲಾಡು, ಪಾಯಸಕ್ಕೆ ಬಳಸುತ್ತೇವೆ ಇಲ್ಲಾಂದರೆ ಬೆಳಗಿನ ಉಪಹಾರಕ್ಕೆಂದು ತಯಾರು ಮಾಡುವ ತರಕಾರಿ ಪಲಾವ್, ಟೊಮೆಟೋ ಬಾತ್, ಅಥವಾ ವಾರಕ್ಕೊಮ್ಮೆ ಮನೆ ಯಲ್ಲಿ ಚಿಕಬ್ ಬಿಯಾನಿ ಮಾಡುವಾಗಲೂ ಕೂಡ ಇದನ್ನು ಬಳಸುತ್ತೇವೆ.
ಒಟ್ಟಿನಲ್ಲಿ ಹೇಳಬೇಕೆಂದರೆ ಸಿಹಿ ಮತ್ತು ಖಾರದ ಅಡುಗೆಗಳಿಗೆ ಲವಂಗ ಬಹಳ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ ಖಾರದ ಗುಣಲಕ್ಷಣಗಳು ಇದರಲ್ಲಿ ಹೆಚ್ಚಾಗಿ ಕಂಡು ಬರುವುದರಿಂದ, ಹೆಚ್ಚಿನವರು ಇದನ್ನು ಸೇವಿಸಲು ಹಿಂದೆ- ಮುಂದೆ ನೋಡಿತ್ತಾರೆ! ಆದರೆ ಬೇರೆ ಬೇರೆ ರೂಪಗಳಲ್ಲಿ ಲವಂಗವನ್ನು, ಇದನ್ನು ನಮ್ಮ ಆಹಾರಕ್ರಮದಲ್ಲಿ ಬಳಸುವುದರಿಂದ ಕೆಳಗಿನ ಕೆಲವೊಂದು ಆರೋಗ್ಯ ಪ್ರಯೋಜನಗಳನ್ನು ಪಡೆದು ಕೊಳ್ಳಬಹುದು.
ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
![]()
ಜೀರ್ಣಕ್ರಿಯೆ ಸರಿಯಾಗಿ ನಡೆಯುತ್ತದೆ

ಲಿವರ್ ಭಾಗದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಹಲ್ಲು ನೋವು ಕಡಿಮೆಯಾಗುತ್ತದೆ
![]()
ತಲೆ ನೋವಿಗೆ ಉತ್ತಮ ಪರಿಹಾರ

Know The Health Benefits Of Chewing Two Raw Cloves Everday
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am