ಬ್ರೇಕಿಂಗ್ ನ್ಯೂಸ್
31-05-22 09:04 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಮಾಡುವ ಅಡುಗೆಗೆ, ಉಪ್ಪು ಹುಳಿ ಖಾರ ಸರಿ ಇದ್ದರೆ ಚೆನ್ನ. ಇಲ್ಲವೆಂದರೆ ಅದನ್ನು ಬಾಯಲ್ಲಿ ಇಡಲಿಕ್ಕು ಸಾಧ್ಯವಿಲ್ಲ. ಈ ಮೂರು ಸಾಮಾಗ್ರಿಗಳಲ್ಲಿ ಒಂದು ಹೆಚ್ಚು, ಅಥವಾ ಒಂದು ಕಡಿಮೆ ಆಗುವ ಹಾಗಿಲ್ಲ! ಸಮಾನ ಪ್ರಮಾಣದಲ್ಲಿ ಇದ್ದರೆಯೇ ಚೆಂದ! ಇದರಿಂದ ಅಡುಗೆಯ ಸ್ವಾದ ಹೆಚ್ಚಾಗುವುದರ ಜೊತೆಗೆ ಬಾಯಿಯ ರುಚಿ ಕೂಡ, ಹೆಚ್ಚಾಗುತ್ತದೆ.
ಇನ್ನು ಇದರ ಜೊತೆಗೆ ಒಗ್ಗರಣೆ ಮತ್ತು ಒಂದಿಷ್ಟು ಮಸಾಲೆ ಪದಾರ್ಥಗಳು ಕೂಡ ಆಹಾರದ ಸ್ವಾದವನ್ನು ಹೆಚ್ಚು ಮಾಡುತ್ತವೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ,ಅಡುಗೆ ಮನೆಯ ಡಬ್ಬದಲ್ಲಿ ಸದಾ ಕಂಡು ಬರುವ ಲವಂಗ. ಸಾಮಾನ್ಯವಾಗಿ ಲವಂಗವನ್ನು ವಿಶೇಷ ಅಡುಗೆ ತಯಾರಿಸುವಾಗ ಬಳಸುತ್ತೇವೆ. ಉದಾಹರಣೆಗೆ ನೋಡುವುದಾದರೆ, ಹಬ್ಬಹರಿದಿನಗಳಲ್ಲಿ ತಯಾರಿಸುವ ಲಾಡು, ಪಾಯಸಕ್ಕೆ ಬಳಸುತ್ತೇವೆ ಇಲ್ಲಾಂದರೆ ಬೆಳಗಿನ ಉಪಹಾರಕ್ಕೆಂದು ತಯಾರು ಮಾಡುವ ತರಕಾರಿ ಪಲಾವ್, ಟೊಮೆಟೋ ಬಾತ್, ಅಥವಾ ವಾರಕ್ಕೊಮ್ಮೆ ಮನೆ ಯಲ್ಲಿ ಚಿಕಬ್ ಬಿಯಾನಿ ಮಾಡುವಾಗಲೂ ಕೂಡ ಇದನ್ನು ಬಳಸುತ್ತೇವೆ.
ಒಟ್ಟಿನಲ್ಲಿ ಹೇಳಬೇಕೆಂದರೆ ಸಿಹಿ ಮತ್ತು ಖಾರದ ಅಡುಗೆಗಳಿಗೆ ಲವಂಗ ಬಹಳ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ ಖಾರದ ಗುಣಲಕ್ಷಣಗಳು ಇದರಲ್ಲಿ ಹೆಚ್ಚಾಗಿ ಕಂಡು ಬರುವುದರಿಂದ, ಹೆಚ್ಚಿನವರು ಇದನ್ನು ಸೇವಿಸಲು ಹಿಂದೆ- ಮುಂದೆ ನೋಡಿತ್ತಾರೆ! ಆದರೆ ಬೇರೆ ಬೇರೆ ರೂಪಗಳಲ್ಲಿ ಲವಂಗವನ್ನು, ಇದನ್ನು ನಮ್ಮ ಆಹಾರಕ್ರಮದಲ್ಲಿ ಬಳಸುವುದರಿಂದ ಕೆಳಗಿನ ಕೆಲವೊಂದು ಆರೋಗ್ಯ ಪ್ರಯೋಜನಗಳನ್ನು ಪಡೆದು ಕೊಳ್ಳಬಹುದು.
ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
![]()
ಜೀರ್ಣಕ್ರಿಯೆ ಸರಿಯಾಗಿ ನಡೆಯುತ್ತದೆ

ಲಿವರ್ ಭಾಗದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಹಲ್ಲು ನೋವು ಕಡಿಮೆಯಾಗುತ್ತದೆ
![]()
ತಲೆ ನೋವಿಗೆ ಉತ್ತಮ ಪರಿಹಾರ

Know The Health Benefits Of Chewing Two Raw Cloves Everday
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am