ಬ್ರೇಕಿಂಗ್ ನ್ಯೂಸ್
31-05-22 09:04 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಮಾಡುವ ಅಡುಗೆಗೆ, ಉಪ್ಪು ಹುಳಿ ಖಾರ ಸರಿ ಇದ್ದರೆ ಚೆನ್ನ. ಇಲ್ಲವೆಂದರೆ ಅದನ್ನು ಬಾಯಲ್ಲಿ ಇಡಲಿಕ್ಕು ಸಾಧ್ಯವಿಲ್ಲ. ಈ ಮೂರು ಸಾಮಾಗ್ರಿಗಳಲ್ಲಿ ಒಂದು ಹೆಚ್ಚು, ಅಥವಾ ಒಂದು ಕಡಿಮೆ ಆಗುವ ಹಾಗಿಲ್ಲ! ಸಮಾನ ಪ್ರಮಾಣದಲ್ಲಿ ಇದ್ದರೆಯೇ ಚೆಂದ! ಇದರಿಂದ ಅಡುಗೆಯ ಸ್ವಾದ ಹೆಚ್ಚಾಗುವುದರ ಜೊತೆಗೆ ಬಾಯಿಯ ರುಚಿ ಕೂಡ, ಹೆಚ್ಚಾಗುತ್ತದೆ.
ಇನ್ನು ಇದರ ಜೊತೆಗೆ ಒಗ್ಗರಣೆ ಮತ್ತು ಒಂದಿಷ್ಟು ಮಸಾಲೆ ಪದಾರ್ಥಗಳು ಕೂಡ ಆಹಾರದ ಸ್ವಾದವನ್ನು ಹೆಚ್ಚು ಮಾಡುತ್ತವೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ,ಅಡುಗೆ ಮನೆಯ ಡಬ್ಬದಲ್ಲಿ ಸದಾ ಕಂಡು ಬರುವ ಲವಂಗ. ಸಾಮಾನ್ಯವಾಗಿ ಲವಂಗವನ್ನು ವಿಶೇಷ ಅಡುಗೆ ತಯಾರಿಸುವಾಗ ಬಳಸುತ್ತೇವೆ. ಉದಾಹರಣೆಗೆ ನೋಡುವುದಾದರೆ, ಹಬ್ಬಹರಿದಿನಗಳಲ್ಲಿ ತಯಾರಿಸುವ ಲಾಡು, ಪಾಯಸಕ್ಕೆ ಬಳಸುತ್ತೇವೆ ಇಲ್ಲಾಂದರೆ ಬೆಳಗಿನ ಉಪಹಾರಕ್ಕೆಂದು ತಯಾರು ಮಾಡುವ ತರಕಾರಿ ಪಲಾವ್, ಟೊಮೆಟೋ ಬಾತ್, ಅಥವಾ ವಾರಕ್ಕೊಮ್ಮೆ ಮನೆ ಯಲ್ಲಿ ಚಿಕಬ್ ಬಿಯಾನಿ ಮಾಡುವಾಗಲೂ ಕೂಡ ಇದನ್ನು ಬಳಸುತ್ತೇವೆ.
ಒಟ್ಟಿನಲ್ಲಿ ಹೇಳಬೇಕೆಂದರೆ ಸಿಹಿ ಮತ್ತು ಖಾರದ ಅಡುಗೆಗಳಿಗೆ ಲವಂಗ ಬಹಳ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ ಖಾರದ ಗುಣಲಕ್ಷಣಗಳು ಇದರಲ್ಲಿ ಹೆಚ್ಚಾಗಿ ಕಂಡು ಬರುವುದರಿಂದ, ಹೆಚ್ಚಿನವರು ಇದನ್ನು ಸೇವಿಸಲು ಹಿಂದೆ- ಮುಂದೆ ನೋಡಿತ್ತಾರೆ! ಆದರೆ ಬೇರೆ ಬೇರೆ ರೂಪಗಳಲ್ಲಿ ಲವಂಗವನ್ನು, ಇದನ್ನು ನಮ್ಮ ಆಹಾರಕ್ರಮದಲ್ಲಿ ಬಳಸುವುದರಿಂದ ಕೆಳಗಿನ ಕೆಲವೊಂದು ಆರೋಗ್ಯ ಪ್ರಯೋಜನಗಳನ್ನು ಪಡೆದು ಕೊಳ್ಳಬಹುದು.
ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
![]()
ಜೀರ್ಣಕ್ರಿಯೆ ಸರಿಯಾಗಿ ನಡೆಯುತ್ತದೆ

ಲಿವರ್ ಭಾಗದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಹಲ್ಲು ನೋವು ಕಡಿಮೆಯಾಗುತ್ತದೆ
![]()
ತಲೆ ನೋವಿಗೆ ಉತ್ತಮ ಪರಿಹಾರ

Know The Health Benefits Of Chewing Two Raw Cloves Everday
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm