ಬ್ರೇಕಿಂಗ್ ನ್ಯೂಸ್
01-06-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಇರಲಿ ಅಥವಾ ಮಳೆಗಾಲ, ಚಳಿಗಾಲವೇ ಇರಲಿ, ವರ್ಷಪೂರ್ತಿ ಅಗ್ಗದಲ್ಲಿ ಸಿಗುವಂತಹ ಹಣ್ಣೆಂದರೆ ಅದು ಬಾಳೆಹಣ್ಣು.ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಬಾಳೆ ಹಣ್ಣನ್ನು ಹೆಚ್ಚಿನವರು ಇಷ್ಟಪಟ್ಟು ತಿನ್ನುತ್ತಾರೆ. ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದೊಂದು ಬಾಳೆಹಣ್ಣನ್ನು ತಿನ್ನುವಂತೆ ಸೂಚಿಸುತ್ತಾರೆ. ಯಾಕೆಂದರೆ ನಾರಿನಾಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಜೊತೆಗೆ ಒಂದು ವೇಳೆ ಅಧಿಕ ರಕ್ತದೊತ್ತಡದಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ, ಅಂತಹವರು ಕೂಡ ದಿನಕ್ಕೆ ಒಂದು ಬಾಳೆಹಣ್ಣು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕಾರಿ ಜೀವನ ನಡೆಸಬಹುದಾಗಿದೆ. ಒಟ್ಟಾರೆಯಾಗಿ ಹೇಳಬೇಕು ಎಂದರೆ ಮಿತವಾಗಿ ಬಾಳೆಹಣ್ಣು ಸೇವನೆಯಿಂದ ದೇಹಕ್ಕೆ ಯಾವುದೇ ತೊಂದರೆ ಇರುವುದಿಲ್ಲ.
ಆದರೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಕಾಡುವ, ಒಂದೇ ಪ್ರಶ್ನೆ ಏನೆಂದರೆ, ಸಿಹಿ ಅಂಶ ಹೆಚ್ಚಿರುವ ಈ ಹಣ್ಣನ್ನು ಸಕ್ಕರೆ ಕಾಯಿಲೆ ಇರುವವರು ಸೇವನೆ ಮಾಡಬಹುದಾ? ಅಥವಾ ಇದನ್ನು ಸೇವನೆ ಮಾಡಿದರೆ, ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗುತ್ತದೆಯೇ? ಎನ್ನುವ ಹಲವು ಗೊಂದಲಗಳು, ಹೆಚ್ಚಿನವರಿಗೆ ಇದೆ. ಬನ್ನಿ ಇಂದಿನ ಲೇಖನದಲ್ಲಿ ಇದರ ಬಗ್ಗೆ ಇರುವ ಸತ್ಯಾಂಶದ ಬಗ್ಗೆ ತಿಳಿಯೋಣ ಬನ್ನಿ.
ಆರೋಗ್ಯ ತಜ್ಞರು ಹೇಳುವ ಪ್ರಕಾರ
![]()
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು
![]()
ಊಟ ಮಾಡಿದ ಬಳಿಕ ಬಾಳೆಹಣ್ಣು ತಿನ್ನಬೇಡಿ!

ದಿನಕ್ಕೊಂದು ಬಾಳೆಹಣ್ಣು
ಬೆಳಗ್ಗೆ ತಿಂಡಿ ತಿಂದ ನಂತರ, ಒಂದು ಬಾಳೆಹಣ್ಣಿನ ಸೇವನೆ ಮಾಡಬಹುದು. ಇದರಿಂದ ಇದರಲ್ಲಿ ಅಡಗಿರುವ ಕ್ಯಾಲೋರಿಗಳು, ದೇಹದಲ್ಲಿ ಕರಗಲು ಉಪಯೋಗಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ಬಾಳೆಹಣ್ಣಿನ ಸೇವನೆಯಿಂದಾಗಿ ದೇಹಕ್ಕೆ ಇಡೀ ದಿನ ಶಕ್ತಿ ಹಾಗೂ ಚೈತನ್ಯ ಸಿಗುತ್ತದೆ.
ಕೊನೆಯ ಮಾತು
![]()
People With High Blood Sugar Can Have Banana.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am