ಬ್ರೇಕಿಂಗ್ ನ್ಯೂಸ್
04-06-22 08:50 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ, ಹೃದಯಕ್ಕೆ ಸಮಸ್ಯೆ ಬಂದು, ಅದು ತನ್ನ ಕೆಲಸಕಾರ್ಯಗಳನ್ನು ನಿಲ್ಲಿಸಿ ಬಿಟ್ಟರೆ, ಮನುಷ್ಯ ಈ ಲೋಕದ ಪಯಣವನ್ನು ಮುಗಿಸಿದಂತೆ! ಅದಕ್ಕಾಗಿ ಹೃದಯದ ಆರೋ ಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಇದಕ್ಕಾಗಿ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಪದ್ಧತಿಗಳನ್ನು ಅನುಸರಿಸಬೇಕು.
ಸಾಮಾನ್ಯವಾಗಿ ದೈನಂದಿನ ಒತ್ತಡದ ಜೀವನಶೈಲಿ ಹಾಗೂ ಅನಾರೋಗ್ಯಕರ ಆಹಾರ ಸೇವನೆ ಜೊತೆಗೆ ದೈಹಿಕ ವ್ಯಾಯಾಮ ಇಲ್ಲದೇ ಇರುವುದರಿಂದ, ಇತ್ತೀಚಿನ ದಿನಗಳಲ್ಲಿ ಹೃದಯದ ಸಮಸ್ಯೆಗಳು ಯುವಜನ ತೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ ನಾವು ಸರಿಯಾದ ಆಹಾರ ಕ್ರಮ ಹಾಗೂ ಜೀವನ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ, ಹೃದಯದ ಆರೋಗ್ಯವನ್ನು ಕಾಪಾಡಬಹುದು ಎಂದು ಆಹಾರ ತಜ್ಞರು ಹೇಳುವರು.
ಅದರಲ್ಲೂ ಅಧಿಕ ಕ್ಯಾಲೋರಿ ಇರುವಂತಹ ಆಹಾರಗಳನ್ನು ಹಾಗೂ ಎಣ್ಣೆಯಂಶ ಅಥವಾ ಕೊಬ್ಬಿನಾಂಶವಿರುವಂತಹ ಆಹಾರವನ್ನು ಕಡಿಮೆ ಮಾಡಿಕೊಂಡರೆ, ಹೃದಯದ ಆರೋಗ್ಯ ಕೂಡ ಆರೋಗ್ಯವಾಗಿ ಇರ ಲಿದೆ ಎಂದು ಹೃದಯದ ತಜ್ಞರೇ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಹೋಗಲಾಡಿಸಲು ಬೀಟ್ರೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ...
ಬೀಟ್ರೂಟ್ ಉಪಯೋಗ

ಹೃದಯಕ್ಕೆ ಒಳ್ಳೆಯದು
![]()
ಬೀಟ್ರೂಟ್ ಜ್ಯೂಸ್

ಬೀಟ್ರೂಟ್ ಜ್ಯೂಸ್ ತಯಾರು ಮಾಡುವುದು ಹೇಗೆ?

Beet Juice Lowers Blood Pressure And Keep Your Heart Healthy.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm