ಬ್ರೇಕಿಂಗ್ ನ್ಯೂಸ್
04-06-22 08:50 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ, ಹೃದಯಕ್ಕೆ ಸಮಸ್ಯೆ ಬಂದು, ಅದು ತನ್ನ ಕೆಲಸಕಾರ್ಯಗಳನ್ನು ನಿಲ್ಲಿಸಿ ಬಿಟ್ಟರೆ, ಮನುಷ್ಯ ಈ ಲೋಕದ ಪಯಣವನ್ನು ಮುಗಿಸಿದಂತೆ! ಅದಕ್ಕಾಗಿ ಹೃದಯದ ಆರೋ ಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಇದಕ್ಕಾಗಿ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಪದ್ಧತಿಗಳನ್ನು ಅನುಸರಿಸಬೇಕು.
ಸಾಮಾನ್ಯವಾಗಿ ದೈನಂದಿನ ಒತ್ತಡದ ಜೀವನಶೈಲಿ ಹಾಗೂ ಅನಾರೋಗ್ಯಕರ ಆಹಾರ ಸೇವನೆ ಜೊತೆಗೆ ದೈಹಿಕ ವ್ಯಾಯಾಮ ಇಲ್ಲದೇ ಇರುವುದರಿಂದ, ಇತ್ತೀಚಿನ ದಿನಗಳಲ್ಲಿ ಹೃದಯದ ಸಮಸ್ಯೆಗಳು ಯುವಜನ ತೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ ನಾವು ಸರಿಯಾದ ಆಹಾರ ಕ್ರಮ ಹಾಗೂ ಜೀವನ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ, ಹೃದಯದ ಆರೋಗ್ಯವನ್ನು ಕಾಪಾಡಬಹುದು ಎಂದು ಆಹಾರ ತಜ್ಞರು ಹೇಳುವರು.
ಅದರಲ್ಲೂ ಅಧಿಕ ಕ್ಯಾಲೋರಿ ಇರುವಂತಹ ಆಹಾರಗಳನ್ನು ಹಾಗೂ ಎಣ್ಣೆಯಂಶ ಅಥವಾ ಕೊಬ್ಬಿನಾಂಶವಿರುವಂತಹ ಆಹಾರವನ್ನು ಕಡಿಮೆ ಮಾಡಿಕೊಂಡರೆ, ಹೃದಯದ ಆರೋಗ್ಯ ಕೂಡ ಆರೋಗ್ಯವಾಗಿ ಇರ ಲಿದೆ ಎಂದು ಹೃದಯದ ತಜ್ಞರೇ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಹೋಗಲಾಡಿಸಲು ಬೀಟ್ರೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ...
ಬೀಟ್ರೂಟ್ ಉಪಯೋಗ

ಹೃದಯಕ್ಕೆ ಒಳ್ಳೆಯದು
![]()
ಬೀಟ್ರೂಟ್ ಜ್ಯೂಸ್

ಬೀಟ್ರೂಟ್ ಜ್ಯೂಸ್ ತಯಾರು ಮಾಡುವುದು ಹೇಗೆ?

Beet Juice Lowers Blood Pressure And Keep Your Heart Healthy.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am