ಬ್ರೇಕಿಂಗ್ ನ್ಯೂಸ್
07-06-22 09:37 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ಯಾವ ಕ್ಷಣದಲ್ಲಿ ಬೇಕಾದರೂ ಕೂಡ ಆತನ ಆರೋಗ್ಯದಲ್ಲಿ ಏರುಪೇರಾಗಿ, ಆಪತ್ತು ಎದುರಾಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂ ದೆಯೇ ಲವಲವಿಕೆಯಿಂದ ಓಡಾಡಿಕೊಂಡಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಇಂದು ಹಾಸಿಗೆ ಹಿಡಿಯ ಬಹುದು, ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರಬಹುದು! ಇದಕ್ಕೆ ಹೇಳುವುದು ಎಲ್ಲಾ ಆ ಭಗವಂತನ ಲೀಲೆ, ಅತನ ಆಟ ಬಲ್ಲವರು ಯಾರು ಹೇಳಿ?
ಈ ವಿಷ್ಯವನ್ನು ಯಾಕೆ ಇಲ್ಲಿ ಹೇಳುತ್ತಿದ್ದೇವೆ ಎಂದರೆ, ಇತ್ತೀಚಿನ ದಿನಗಳಲ್ಲಿ, ದೇಹದ ತೂಕ ಹೆಚ್ಚಿಸಿ ಕೊಂಡವರು, ಹೇಗಾದರೂ ಮಾಡಿ, ತಮ್ಮದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಾ ಇರುತ್ತಾರೆ ಕಟ್ಟುನಿಟ್ಟಿನ ಊಟ-ತಿಂಡಿ ಅನುಸರಿಸುವುದರ ಜೊತೆಗೆ, ಮಾಡಬಾರದ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಅವರ ದೇಹದ ತೂಕ ಮಾತ್ರ ಇಳಿಯುವುದೇ ಇಲ್ಲ!
ಇನ್ನು ವಿಚಿತ್ರ ಸಂಗತಿ ಏನೆಂದರೆ, ಕೆಲವು ಜನರು, ತಮ್ಮ ಪಾಡಿಗೆ ತಾವಿರುತ್ತಾರೆ, ಊಟ ತಿಂಡಿಯಲ್ಲಿ ಏನೂ ರಾಜಿ ಮಾಡಿಕೊಳ್ಳದೆ, ಉಂಡಾಡಿ ಗುಂಡನಂತೆ ಓಡಾಡುತ್ತಾ ಇರುತ್ತಾರೆ. ಆದರೆ ಇವರಿಗೆ ಗೊತ್ತೇ ಆಗದ ಹಾಗೆ, ಇವರ ದೇಹದ ತೂಕ ಮಾತ್ರ ದಿನಾ ಹೋದ ಹಾಗೆ ಕಡಿಮೆ ಆಗುತ್ತಾ ಹೋಗುತ್ತದೆ! ತುಂಬಾ ನೇ ವಿಚಿತ್ರ ಅನಿಸುತ್ತದೆ ಅಲ್ವಾ? ಯಾಕೆ ಹೀಗೆ ಆಗುತ್ತದೆ ಎಂದು ನೋಡಲು ಹೋದರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುತ್ತದೆ! ಮುಂದೆ ಓದಿ...
ಸೈಲೆಂಟ್ ಕಿಲ್ಲರ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆ
![]()
ಇನ್ನು ಈ ಮಧುಮೇಹ ಕಾಯಿಲೆಯ ಲಕ್ಷಣಗಳನ್ನು ನೋಡುವುದಾದರೆ

ಮಾನಸಿಕ ಖಿನ್ನತೆ
![]()
ಇದರ ಲಕ್ಷಣಗಳು
![]()
ಟಿಬಿ ಕಾಯಿಲೆ
![]()
ಇದರ ಲಕ್ಷಣಗಳು

Sudden Losing Weight Without Trying Is The Symptoms Of These Types Of Diseases.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm