ಬ್ರೇಕಿಂಗ್ ನ್ಯೂಸ್
07-06-22 09:37 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ಯಾವ ಕ್ಷಣದಲ್ಲಿ ಬೇಕಾದರೂ ಕೂಡ ಆತನ ಆರೋಗ್ಯದಲ್ಲಿ ಏರುಪೇರಾಗಿ, ಆಪತ್ತು ಎದುರಾಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂ ದೆಯೇ ಲವಲವಿಕೆಯಿಂದ ಓಡಾಡಿಕೊಂಡಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಇಂದು ಹಾಸಿಗೆ ಹಿಡಿಯ ಬಹುದು, ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರಬಹುದು! ಇದಕ್ಕೆ ಹೇಳುವುದು ಎಲ್ಲಾ ಆ ಭಗವಂತನ ಲೀಲೆ, ಅತನ ಆಟ ಬಲ್ಲವರು ಯಾರು ಹೇಳಿ?
ಈ ವಿಷ್ಯವನ್ನು ಯಾಕೆ ಇಲ್ಲಿ ಹೇಳುತ್ತಿದ್ದೇವೆ ಎಂದರೆ, ಇತ್ತೀಚಿನ ದಿನಗಳಲ್ಲಿ, ದೇಹದ ತೂಕ ಹೆಚ್ಚಿಸಿ ಕೊಂಡವರು, ಹೇಗಾದರೂ ಮಾಡಿ, ತಮ್ಮದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಾ ಇರುತ್ತಾರೆ ಕಟ್ಟುನಿಟ್ಟಿನ ಊಟ-ತಿಂಡಿ ಅನುಸರಿಸುವುದರ ಜೊತೆಗೆ, ಮಾಡಬಾರದ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಅವರ ದೇಹದ ತೂಕ ಮಾತ್ರ ಇಳಿಯುವುದೇ ಇಲ್ಲ!
ಇನ್ನು ವಿಚಿತ್ರ ಸಂಗತಿ ಏನೆಂದರೆ, ಕೆಲವು ಜನರು, ತಮ್ಮ ಪಾಡಿಗೆ ತಾವಿರುತ್ತಾರೆ, ಊಟ ತಿಂಡಿಯಲ್ಲಿ ಏನೂ ರಾಜಿ ಮಾಡಿಕೊಳ್ಳದೆ, ಉಂಡಾಡಿ ಗುಂಡನಂತೆ ಓಡಾಡುತ್ತಾ ಇರುತ್ತಾರೆ. ಆದರೆ ಇವರಿಗೆ ಗೊತ್ತೇ ಆಗದ ಹಾಗೆ, ಇವರ ದೇಹದ ತೂಕ ಮಾತ್ರ ದಿನಾ ಹೋದ ಹಾಗೆ ಕಡಿಮೆ ಆಗುತ್ತಾ ಹೋಗುತ್ತದೆ! ತುಂಬಾ ನೇ ವಿಚಿತ್ರ ಅನಿಸುತ್ತದೆ ಅಲ್ವಾ? ಯಾಕೆ ಹೀಗೆ ಆಗುತ್ತದೆ ಎಂದು ನೋಡಲು ಹೋದರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುತ್ತದೆ! ಮುಂದೆ ಓದಿ...
ಸೈಲೆಂಟ್ ಕಿಲ್ಲರ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆ
![]()
ಇನ್ನು ಈ ಮಧುಮೇಹ ಕಾಯಿಲೆಯ ಲಕ್ಷಣಗಳನ್ನು ನೋಡುವುದಾದರೆ

ಮಾನಸಿಕ ಖಿನ್ನತೆ
![]()
ಇದರ ಲಕ್ಷಣಗಳು
![]()
ಟಿಬಿ ಕಾಯಿಲೆ
![]()
ಇದರ ಲಕ್ಷಣಗಳು

Sudden Losing Weight Without Trying Is The Symptoms Of These Types Of Diseases.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am